ಹೊನ್ನಾವರ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲೊಬ್ಬರಾದ ಕೆ.ವಿ.ಭಟ್ ನಿಧನರಾದರು. ಕೆ.ವಿ.ಭಟ್ ಅವರು ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು. ಹೊನ್ನಾವರ ಮಾರ್ಕೇಟಿಂಗ್ ಕೋ. ಆಪರೇಟಿವ್ ಸೊಸೈಟಿಯ ನಿರ್ದೇಶಕರು, ಅಧ್ಯಕ್ಷರು, ನೀಲ್ಕೋಡ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ನಿರ್ದೇಶಕ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಐದು ವರ್ಷಗಳ ಕಾಲ ಹೊನ್ನಾವರ ಹವ್ಯಕ ಬ್ಯಾಂಕ್ ಶಾಖೆಯ ಉಪಾಧ್ಯಕ್ಷರಾಗಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ … [Read more...] about ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲೊಬ್ಬರಾದ ಕೆ.ವಿ.ಭಟ್ ನಿಧನ
ಅಧ್ಯಕ್ಷರು
ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ
ಕಾರವಾರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ನವೆಂಬರ 25 ರಂದು ಕಾರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಡಿಸೆಂಬರ 6 ಮತ್ತು 7 ರಂದು ಕಾರವಾರಕ್ಕೆ ಮುಖ್ಯ ಮುಂತ್ರಿಗಳು ಭೇಟಿ ನೀಡುತ್ತಿರುವ ನಿಮಿತ್ತ ಜಿಲ್ಲೆಯ ಲೋಕಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯತ … [Read more...] about ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ