À ಹೊನ್ನಾವರ ಇಲ್ಲಿಯ ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ À ಮನವಿ ಸಲ್ಲಿಸಿದ್ದು ತೀವ್ರ ಕುತೂಹಲ ಕೆರಳಿಸಿದೆ. ಸದಸ್ಯರುಗಳಾದ ಕಾಂಗ್ರೆಸ್ ಪಕ್ಷದ ರವೀಂದ್ರ ಶಿವಪ್ಪ ನಾಯ್ಕ, ತುಳಸೀದಾಸ ಪುಲಕರ, ರಾಜಶ್ರೀ ಬಾಲಚಂದ್ರ ನಾಯ್ಕ, ಜೊಸ್ಪೀನ್ ಡಯಾಸ್, ಮಹಾಲಕ್ಷ್ಮೀ ಹರಿಜನ, ಜಮೀಲಾಬಿ ಅಬ್ದುಲ್ಮುನಾಪ್ ಶೇಖ್, ಬಿಜೆಪಿಯ ಸುರೇಶ ವಿಶ್ವನಾಥ ಶೇಟ್, ಬಾಲಕೃಷ್ಣ ಬಾಳೇರಿ, ನಾಗೇಶ … [Read more...] about ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ ಮನವಿ
ಅಧ್ಯಕ್ಷೆ
ಗುದ್ದಲಿ ಪೂಜೆ ನೆರವೇರಿಸಿದ ಕರಾವಳಿ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೆಟ್ಟಿ
ಹೊನ್ನಾವರ:ಪಟ್ಟಣದ ಪ್ರಭಾತನಗರದ ಸೇಂಟ್ ಇಗ್ನೇಶಿಯಸ್ ಆಸ್ಪತ್ರೆಯ ಹತ್ತಿರ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಶಾಸಕರ ಅನುದಾನದಡಿಯಲ್ಲಿ ಕಾಲು ಸಂಕ ನಿರ್ಮಾಣ ಕಾಮಗಾರಿಗೆ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೆಟ್ಟಿ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಶೀಥಿಲಾವಸ್ಥೆಯಲ್ಲಿದ್ದ ಕಾಲುಸಂಕ ಕುಸಿಯುವ ಭೀತಿಯಲ್ಲಿತ್ತು ಇದನ್ನು ಸ್ಥಳಿಯರು ನನ್ನ ಗಮನಕ್ಕೆ ತಂದಿದ್ದರು. ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿ ಕಾಲುಸಂಕವನ್ನು ಪರಿಶೀಲಿಸಿದ್ದೆ. … [Read more...] about ಗುದ್ದಲಿ ಪೂಜೆ ನೆರವೇರಿಸಿದ ಕರಾವಳಿ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೆಟ್ಟಿ
ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ
ಹಳಿಯಾಳ :ಅತಿಯಾದ ಜನಸಂಖ್ಯಾವೃದ್ದಿಯು ಅಭಿವೃದ್ದಿಗೆ ಮಾರಕವಾಗಿದ್ದು ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಅತಿ ಅಗತ್ಯವಾಗಿದ್ದು ಜನಸಂಖ್ಯಾ ನಿಯಂತ್ರಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದ್ದು ಕುಟುಂಬ ಕಲ್ಯಾಣ ಯೋಜನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳುವ ಮುಖಾಂತರ ಚಿಕ್ಕ ಕುಟುಂಬ ಹೊಂದಿ ದೇಶದ ಅಭಿವೃದ್ದಿಗೆ ಸಹಕರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ … [Read more...] about ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ
ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ
ಕಾರವಾರ:ನಿಷ್ಠಾವಂತ ಅಧಿಕಾರಿಗಳನ್ನು ಸರ್ಕಾರ ಪದೇ ಪದೇ ವರ್ಗಾವಣೆ ಮಾಡುತ್ತಿರುವದನ್ನು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ಹೆಗಡೆ ಮಾತನಾಡಿ, ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತಕ್ಕೆ ಬಂದನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮಹಿಳಾ ಅಧಿಕಾರಿಯೊಬ್ಬರು ಅವ್ಯವಹಾರ ಬಯಲು ಮಾಡಿದರೆ ಅವರನ್ನು … [Read more...] about ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ