ಹೊನ್ನಾವರ:ಪ್ರಗತಿಪರ ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ ಕೊಲೆ ಆರೋಪಿಯನ್ನು ತಕ್ಷಣ ಬಂಧಿಸಿ, ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬುಧವಾರ ತಾಲೂಕಾ ಪತ್ರಕರ್ತರ ಸಂಘದ ವತಿಯಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಜನಪರ ಚಳುವಳಿಗೆ, ಪ್ರಗತಿಪರ ಚಿಂತನೆಗಳಿಗೆ, ಮಾನವೀಯ ಮೌಲ್ಯಗಳಿಗೆ ತಮ್ಮ ಲೇಖನಿಯ ಮೂಲಕ ಧ್ವನಿ ನೀಡಿದ, ಹೋರಾಟಕ್ಕೆ ಕಾವು ನೀಡಿದ, ಸರಳ, ಸಜ್ಜನಿಕೆಯ, ಮಾನವೀಯ ಸಂವೇದನಿಯ, ಗೌರಿ ಲಂಕೇಶ ಅವರ ಕೊಲೆ ಮಾನವ ಜನಾಂಗವೇ ತಲೆ … [Read more...] about ಗೌರಿ ಲಂಕೇಶ ಕೊಲೆ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ;ಮುಖ್ಯಮಂತ್ರಿಗಳಿಗೆ ಮನವಿ