ಹೊನ್ನಾವರ : ಮಂದಗತಿಯಲ್ಲಿ ಸಾಗುತ್ತಿರುವ ಪರೇಶ ಮೇಸ್ತನ ಸಾವಿನ ತನಿಖೆಯನ್ನು ಸಿ.ಬಿ.ಐ. ತೀವ್ರ ಗತಿಯಲ್ಲಿ ಮಾಡಿ ತಕ್ಷಣ ವರದಿಯನ್ನು ಸರಕಾರಕ್ಕೆ ನೀಡುವಂತೆ ಒತ್ತಾಯಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ನೇತ್ವತ್ತದಲ್ಲಿ ನಡೆದ ಒಂದು ದಿನದ ಉಪವಾಸ ಸತ್ಯಾಗ್ರಹ ಇಂದು ಅಂತ್ಯಗೊಂಡಿತು. ಇಂದು ಮುಂಜಾನೆ ಉಪವಾÀಸ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಹೊನ್ನಾವರ ಉಪ.ತಹಶೀಲ್ದಾರ ಸತೀಶ ಗೌಡ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ … [Read more...] about ಪರೇಶ ಮೇಸ್ತ ಸಾವಿನ ಶೀಘ್ರ ತನಿಖೆ ಒತ್ತಾಯಿಸಿ ಕೈಗೊಂಡ ಉಪವಾಸ ಸತ್ಯಾಗ್ರಹ ಅಂತ್ಯ
ಅಧ್ಯಕ್ಷ ಜಗದೀಪ ಎನ್. ತೆಂಗೇರಿ
ದಿ: 26 ರಂದು ರಾಹುಲ್ ಗಾಂಧಿ ಹೊನ್ನಾವರಕ್ಕೆ
ಹೊನ್ನಾವರ : ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ದಿ. 26 ರಂದು ಹೊನ್ನಾವರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ. ಅಂದು ಸಂಜೆ 4 ಗಂಟೆಗೆ ನಗರದ ಶರಾವತಿ ಸರ್ಕಲ್ ಬಳಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ಗಾಂಧಿಯವರಿಗೆ ಭವ್ಯ ಸ್ವಾಗತ ನೀಡಲಿದ್ದಾರೆ. ಕಾರಣ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಸಾವಿರಾರು … [Read more...] about ದಿ: 26 ರಂದು ರಾಹುಲ್ ಗಾಂಧಿ ಹೊನ್ನಾವರಕ್ಕೆ
ದಿ: 12 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ
ಹೊನ್ನಾವರ :ಗುರುವಾರ ದಿ. 12 ರಂದು ಮುಂಜಾನೆ 10.30 ಗಂಟೆಗೆ ಪಟ್ಟಣದ ನ್ಯೂ ಇಂಗ್ಲೀಷ ಸ್ಕೂಲ್ ಸಭಾಭವನದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಈಗಾಗಲೇ ಹೊನ್ನಾವರ ತಾಲೂಕಿನಾದ್ಯಂತ ಕಳೆದ ದಿÀ : 23 ರಿಂದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಯುತ್ತಿದ್ದು ಈ ಕುರಿತಂತೆ ಪ್ರಗತಿ ಪರಿಶೀಲಿಸಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕಾರ್ಯಕರ್ತರನ್ನು … [Read more...] about ದಿ: 12 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ