ಹೊನ್ನಾವರ: ಪಟ್ಟಣದ ರಾಷ್ರೀಯ ಹೆದ್ದಾರಿ ಸಮೀಪದ ಮಹಾಲೆ ಕಾಂಪ್ಲೆಕ್ಸ್ನಲ್ಲಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆ ಸಿಂಡಿಕೆಟ್ ಬ್ಯಾಂಕ್ ಎದುರಿನ ಕಟ್ಟಡಕ್ಕೆ ಸ್ಥಳಾಂತರವಾದ ಹಿನ್ನಲೆ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷÀ ರವೀಂದ್ರನ್ ರಿಬ್ಬನ್ ಕತ್ತರಿಸುವ ಮೂಲಕ ನೂತನ ಶಾಖೆ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿ ನಮ್ಮ ಬ್ಯಾಂಕ್ನಲ್ಲಿ … [Read more...] about ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ