ಹಳಿಯಾಳ : ರಾಜ್ಯದಲ್ಲಿಯೇ ಕಸ ವಿಲೇವಾರಿಯಲ್ಲಿ ಪ್ರಶಸ್ತಿ ಪಡೆದಿರುವ ಉಕ ಜಿಲ್ಲೆಯ ಹಳಿಯಾಳ ಪುರಸಭೆಗೆ ಧಾರವಾಡ ಜಿಲ್ಲೆಯ ನವಲಗುಂದ ಪುರಸಭೆಯವರು ಭೇಟಿ ನಿಡಿ ಮಾಹಿತಿ ಸಂಗ್ರಹಿಸಿದರು. ಮಂಗಳವಾರ ಬೆಳಿಗ್ಗೆ ಆಗಮಿಸಿದ ಈ ತಂಡವು ಪಟ್ಟಣದ ಹಲವು ಬಡಾವಣೆಗಳಿಗೆ ಭೇಟಿ ನೀಡಿ ಹಳಿಯಾಳದ ಪುರಸಭೆಯ ಪೌರ ಕಾರ್ಮಿಕರು ಪ್ರತಿ ದಿನ ಮನೆ ಮನೆಗೆ ತೆರಳಿ ಕಸ ಪಡೆಯುವುದು, ಅದನ್ನು ವಿಂಗಡಿಸುವುದು, ಕಸವನ್ನು ಪಡೆಯುವಾಗ ಜನರೊಂದಿಗೆ ಒಡನಾಟ, ಕಸವನ್ನು ವಿಂಗಡಿಸಿ ನೀಡುವ ಕುರಿತು … [Read more...] about ಕಸ ಹಾಗೂ ಘನತ್ಯಾಜ್ಯ ವಿಲೇವಾರಿ ಅಧ್ಯಯನಕ್ಕೆ ಹಳಿಯಾಳ ಪುರಸಭೆಗೆ ಭೇಟಿ ನೀಡಿದ ನವಲಗುಂದ ಪುರಸಭೆಯ ಅಧಿಕಾರಿಗಳು
ಅಧ್ಯಯನಕ್ಕೆ
ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ,ದೇಹದಾನ
ಕಾರವಾರ:ಸಾವಿನ ನಂತರವೂ ತಮ್ಮ ಸೇವೆ ಸಲ್ಲಿಕೆಗಾಗಿ ನಿವೃತ್ತ ಅಧಿಕಾರಿಯೊಬ್ಬರು ಪತ್ನಿಯೊಂದಿಗೆ ದೇಹದಾನ ನೊಂದಣಿ ಮಾಡಿಸಿದ್ದಾರೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಮರಣಾ ನಂತರ ದೇಹದಾನ ನಡೆಸುವದಾಗಿ ಅವರ್ಸಾದ ಕಮಲಾಕರ ನಾಯಕ (75) ಹಾಗೂ ಸೌಭಾಗ್ಯ (56) ದಂಪತಿಗಳು ಹೇಳಿದ್ದು, ಜಿಲ್ಲಾ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆ ತಮ್ಮ ದೇಹವನ್ನು ಒಪ್ಪಿಸುವದಾಗಿ ತಿಳಿಸಿದ್ದಾರೆ. ನಿವೃತ್ತ ಬಂದರು ಉಪ ಸಂರಕ್ಷಣಾಧಿಕಾರಿಯಾಗಿರುವ ಕಮಲಾಕರ ನಾಯಕ … [Read more...] about ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ,ದೇಹದಾನ