• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅನಂತಕುಮಾರ ಹೆಗಡೆ

ಕೇಂದ್ರ ಸರ್ಕಾರ ಹಲವು ಕೃಷಿ ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸಿದ್ದು ರೈತರು ಇದರ‌ ಸದುಪಯೋಗ ಪಡೆಯಬೇಕು- ಅನಂತಕುಮಾರ ಹೆಗಡೆ.

January 31, 2020 by Sandesh Desai Leave a Comment

ಜೋಯಿಡಾ; ದೇಶದ 450 ಸಂಸ್ಥೆಗಳು ಕೃಷಿ ಸಂಸೋಧನೆಯಲ್ಲಿ ತೊಡಗಿವೆ. ಭತ್ತದ ಬೆಳೆಗೆ ರೈತರಿಗೆ ಲಾಭವಿಲ್ಲ. ಪರ್ಯಾಯ ಬೆಳೆಯನ್ನು ಬೆಳೆಯುವಲ್ಲಿ ರೈತರಿಗೆ ಮಾರ್ಗದರ್ಶನ ಮತ್ತು ಸಹಕಾರ ಅಗತ್ಯ ಇದೆ. ಕೇಂದ್ರ ಸರಕಾರದ ಹಲವು ಕೃಷಿ ಅಭಿವೃದ್ದಿ ಪರವಾದ ಯೋಜನೆಗಳಿದ್ದು ರೈತರಿಗೆ ಪರಿಚಯ ಇಲ್ಲದೇ ಸದುಪಯೋಗವಾಗುತ್ತಿಲ್ಲ. ಜೋಯಿಡಾ ಅಭಿವೃದ್ದಿಗೆ ಕೃಷಿ ಪ್ರೋತ್ಸಾಹಿಸಬೇಕಾಗಿದೆ ಎಂದು ಸಂಸದ ಅನಂತ ಕುಮಾರ್ ಹೆಗಡೆ ಹೇಳಿದರು. ಅವರು ಜೋಯಿಡಾ ಕುಣಬಿ ಭವನದಲ್ಲಿ ಕೃಷಿ ಇಲಾಖೆ … [Read more...] about ಕೇಂದ್ರ ಸರ್ಕಾರ ಹಲವು ಕೃಷಿ ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸಿದ್ದು ರೈತರು ಇದರ‌ ಸದುಪಯೋಗ ಪಡೆಯಬೇಕು- ಅನಂತಕುಮಾರ ಹೆಗಡೆ.

ಬಿಜೆಪಿ ಅಭ್ಯರ್ಥಿಯಾಗಿ ಅನಂತಕುಮಾರ ಹೆಗಡೆ ನಾಮಪತ್ರ ಸಲ್ಲಿಕೆ

April 2, 2019 by Yogaraj SK Leave a Comment

ಕಾರವಾರ :-  ಉತ್ತರ ಕನ್ನಡ  ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಅನಂತ್ ಕುಮಾರ್ ಹೆಗಡೆ ಮಂಗಳವಾರ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸಾವಿರಾರು ಕಾರ್ಯಕರೊಂದಿಗೆ  ಮೆರವಣಿಗೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಬಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಮೆರವಣಿಗೆಯಲ್ಲಿ ದೇಶಕ್ಕೆ_ಮೋದಿ ಉತ್ತರ_ಕನ್ನಡಕ್ಕೆ_ಅನಂತಕುಮಾರ್ ಘೋಷಣೆಗಳು‌ ಮೊಳಗಿದವು.ನಾಮಪತ್ರ ಸಲ್ಲಿಸುವ ಮೋದಲು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು … [Read more...] about ಬಿಜೆಪಿ ಅಭ್ಯರ್ಥಿಯಾಗಿ ಅನಂತಕುಮಾರ ಹೆಗಡೆ ನಾಮಪತ್ರ ಸಲ್ಲಿಕೆ

ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟ‌ಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್‌ ಹೆಗಡೆ ಎಚ್ಚರಿಕೆ

May 23, 2018 by Yogaraj SK Leave a Comment

ಹಳಿಯಾಳ : ಹಳಿಯಾಳ ಜೋಯಿಡಾ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನನಗೆ ಮತದಾರರು ನೀಡಿದ ತೀರ್ಪನ್ನು ಧನಾತ್ಮಕವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಸಮಾಜ ಸೇವೆಯಲ್ಲಿ ಮುಂದುವರೆಯಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಸುನೀಲ್ ಹೆಗಡೆ ಹೇಳಿದರು.  ಚುನಾವಣಾ ಫಲಿತಾಂಶದ ನಂತರ ಮಂಗಳವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಸುಮಾರು 30 ವರ್ಷಗಳಿಂದ ರಾಜಕಾರಣ ಮಾಡುತ್ತಿರುವ ಹಾಗೂ ತಮ್ಮನ್ನು ಅಭಿವೃದ್ದಿಯ … [Read more...] about ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟ‌ಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್‌ ಹೆಗಡೆ ಎಚ್ಚರಿಕೆ

ಗೆಲುವೆ ಅಭ್ಯರ್ಥಿಗಳ ಆಯ್ಕೆಯ ಮಾನದಂಡ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿಕೆ

April 15, 2018 by Yogaraj SK Leave a Comment

ಹಳಿಯಾಳ : ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಂಘಟನೆ, ಹೈಕಮಾಂಡ ತೀರ್ಮಾನವೆ ಅಂತಿಮವಾಗಿದ್ದು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಗೆಲುವೆ ಮಾನದಂಡವಾಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು.  ಅನೌಪಚಾರಿಕವಾಗಿ ಹಳಿಯಾಳ ಪಟ್ಟಣಕ್ಕೆ ಭೇಟಿ ನಿಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ ತಾಲೂಕಾಧ್ಯಕ್ಷರು, ಜಿಲ್ಲಾಧ್ಯಕ್ಷರು ಈಗಾಗಲೇ ಗೆಲುವಿನ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡಗೆ ಸೂಚಿಸಿದ್ದಾರೆ. ಅಭ್ಯರ್ಥಿಗಳ ಪೂರ್ವಾಪರ, ಅವರ ಸಂಘಟನಾ ಶಕ್ತಿ ಹಾಗೂ … [Read more...] about ಗೆಲುವೆ ಅಭ್ಯರ್ಥಿಗಳ ಆಯ್ಕೆಯ ಮಾನದಂಡ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿಕೆ

ರಕ್ತ ಹೀರುವ ಮತಿಗೇಡಿ ಸರ್ಕಾರವನ್ನು ಕಿತ್ತೊಗೆದು ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ;ಸಚಿವ ಅನಂತಕುಮಾರ ಹೆಗಡೆ

March 4, 2018 by Gaju Gokarna Leave a Comment

ಹೊನ್ನಾವರ: `ಕರಾವಳಿ ಮತ್ತು ಮಲೆನಾಡು ಜನರ ಗಟ್ಟಿತನ ಏನು ಎನ್ನುವುದನ್ನು ತೋರಿಸ್ತೀವಿ ಬನ್ನಿ. ಧಮ್ ಇದ್ರೆ ನಿಮ್ಮ ಸರ್ಕಾರವನ್ನು ಉಳಿಸಿಕೊಳ್ಳಿ. ಅಖಾಡ ಸಿದ್ಧವಾಗಿದೆ. ಬನ್ನಿ ಅಖಾಡಕ್ಕಿಳಿಯಲು. ಚಾಮುಂಡಿ ಕ್ಷೇತ್ರಕ್ಕೇ ಬರುತ್ತೇನೆ, ವೇದಿಕೆ ಸಿದ್ಧಮಾಡಿ' ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸವಾಲು ಹಾಕಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜನ ಸುರಕ್ಷಾ ಪಾದ ಯಾತ್ರೆ ಬಳಿಕ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಭಾನುವಾರ ನಡೆದ ಜನ ಸುರಕ್ಷಾ … [Read more...] about ರಕ್ತ ಹೀರುವ ಮತಿಗೇಡಿ ಸರ್ಕಾರವನ್ನು ಕಿತ್ತೊಗೆದು ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ;ಸಚಿವ ಅನಂತಕುಮಾರ ಹೆಗಡೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar