ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ 4 ವರ್ಷದ ಸಾಧನೆ ಹಾಗೂ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಉದ್ದೇಶದಿಂದ ರಾಜ್ಯ ಬಜೆಪಿ ಘಟಕದ ನಿರ್ದೇಶನದ ಮೇರೆಗೆ ಬೈಕ್ ರ್ಯಾಲಿ ಹಮಿಕೊಳ್ಳಲಾಗಿದ್ದು ಮುಂದಿನ ಮಹಾಯುದ್ದಕ್ಕೆ ಸನ್ನದ್ದರಾಗಿ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮ ಶೀಲತಾ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಕರೆ ನೀಡಿದರು. ಪಟ್ಟಣದಲ್ಲಿ ತಾಲೂಕಾ ಯುವ ಮೋರ್ಚಾ ವತಿಯಿಂದ ಕೇಂದ್ರ ಬಿಜೆಪಿ ಸರಕಾರದ ಸಾಧನೆಗಳ … [Read more...] about ಬಿಜೆಪಿ ಯುವ ಮೋರ್ಚಾದ ವತಿಯಿಂದ ನಡೆದ ಬೈಕ್ರ್ಯಾಲಿಗೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಚಾಲನೆ