ಹೊನ್ನಾವರ .ಕೇಂದ್ರ ಸರಕಾರದ ಕೌಶಲ್ಯಾಭಿವೃದ್ಧಿ ಸಚಿವಾಲಯದ ಸ್ಕಿಲ್ಲಿಧಾನ್ ಕಾರ್ಯಕ್ರಮದಲ್ಲಿ ಹೊನ್ನಾವರ ತಾಲೂಕಿನ ಎಸ್.ಡಿ.ಎಮ್ ಕಾಲೇಜಿನ ಆವರಣದಲ್ಲಿ ನಡೆದ ಉದ್ಯೋಗ ಮೇಳವನ್ನು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವರಾದ ಮಾನ್ಯ ಅನಂತಕುಮಾರ ಹೆಗಡೆಯವರು ಉದ್ಘಾಟಿಸಿ ಉದ್ಯೋಗಾಕಾಂಕ್ಷಿಗಳಿಗೆ ಶುಭ ಕೋರಿದರು. ಈ ಉದ್ಯೋಗ ಮೇಳದಲ್ಲಿ 40ಕ್ಕೂ ಹೆಚ್ಚು ವಿವಿಧ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದವು ಸುಮಾರ 3000 ಸಾವಿ ರ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಹೆಸರು ನೊಂದಣಿ … [Read more...] about ಉದ್ಯೋಗಾಕಾಂಕ್ಷಿಗಳಿಗೆ ಶುಭ ಕೋರಿದ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವರಾದ ಮಾನ್ಯ ಅನಂತಕುಮಾರ ಹೆಗಡೆ
ಅನಂತಕುಮಾರ ಹೆಗಡೆ
ಸ್ಕಿಲ್ ಇಂಡಿಯಾದ ಬೃಹತ್ ಉದ್ಯೋಗ ಮೇಳ
ಹೊನ್ನಾವರ: ಕೇಂದ್ರ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶಿಲತಾ ಸಚಿವ ಅನಂತಕುಮಾರ ಹೆಗಡೆ ಶನಿವಾರ ತಾಲೂಕಿನ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 9-30ಕ್ಕೆ ಪಟ್ಟಣದ ಎಸ್ಡಿಎಮ್ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಸ್ಕಿಲ್ ಇಂಡಿಯಾದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 10-30 ರಿಂದ 12 ರವರೆಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.12 ಘಂಟೆಗೆ ಎಸ್ಡಿಎಮ್ ಕಾಲೇಜಿನಲ್ಲಿ 30 ಲಕ್ಷ ರೂ … [Read more...] about ಸ್ಕಿಲ್ ಇಂಡಿಯಾದ ಬೃಹತ್ ಉದ್ಯೋಗ ಮೇಳ
ಫೆ. 03 ರಂದು ಬೃಹತ್ ಉದ್ಯೋಗ ಮೇಳ
ಹೊನ್ನಾವರ: ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವ ಉದ್ದೇಶದಿಂದ ದೇಶದ ಪ್ರಧಾನ ಮಂತ್ರಿಗಳ ಹೊಸ ಕಲ್ಪನೆಯ 'ಸ್ಕಿಲ್ ಇಂಡಿಯಾ' ಧ್ಯೇಯ ವಾಕ್ಯದೊಂದಿಗೆ ಯುವ ಜನತೆಗೆ ಉದ್ಯೋಗಾವಕಾಶವನ್ನು ಕಲ್ಪಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಭಾರತದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತಾ ಸಚಿವಾಲಯವನ್ನು ತೆರೆದು ಆ ಮೂಲಕ ಹೊಸ ಉದ್ಯೋಗವನ್ನು ಸೃಷ್ಟಿಸುವ ಕಾರ್ಯಕ್ಕೆ ಫೆ.3 ರಂದು ಪಟ್ಟಣದ ಎಸ್ಡಿಎಮ್ ಕಾಲೇಜ್ನಲ್ಲಿ … [Read more...] about ಫೆ. 03 ರಂದು ಬೃಹತ್ ಉದ್ಯೋಗ ಮೇಳ
ರೈತರ ಸಮಸ್ಯೆ ಬಗೆಹರಿಸದೆ ಇದ್ದರೇ ಜಿಲ್ಲಾದ್ಯಂತ ಊಗ್ರ ಹೋರಾಟ
ಹಳಿಯಾಳ: ಅರಣ್ಯ ಅತಿಕ್ರಮಣ ಸಕ್ರಮ ಕುರಿತು ರೈತರು ಎಲ್ಲ ಸೂಕ್ತ ದಾಖಲೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದರು ಸಹ ಹಲವಾರು ಕಾರಣಗಳನ್ನು ನೀಡಿ ದಾಖಲೆಗಳನ್ನು ವಾಪಸ್ಸು ಕಳಿಸಲಾಗುತ್ತಿದ್ದು, ರೈತ ಹಿತಾಸಕ್ತಿ ಜಿಲ್ಲಾಧಿಕಾರಿಗಳಿಗೆ ಇದ್ದಂತೆ ಕಾಣುತ್ತಿಲ್ಲ 2018ರ ಜನೆವರಿ ತಿಂಗಳ ಕೊನೆಯೊಳಗೆ ರೈತರ ಈ ಸಮಸ್ಯೆ ಬಗೆಹರಿಸದೆ ಇದ್ದರೇ ರೈತರೊಂದಿಗೆ ಬೀದಿಗಿಳಿದು ಗ್ರಾಮಾಂತರ ಭಾಗದಿಂದ ಜಿಲ್ಲಾದ್ಯಂತ ಊಗ್ರ ಹೋರಾಟ ನಡೆಸಲಾಗುವುದೆಂದು ವಿಧಾನ ಪರಿಷತ್ ಸದಸ್ಯ … [Read more...] about ರೈತರ ಸಮಸ್ಯೆ ಬಗೆಹರಿಸದೆ ಇದ್ದರೇ ಜಿಲ್ಲಾದ್ಯಂತ ಊಗ್ರ ಹೋರಾಟ
ವಿವೇಚನಾ ರಹಿತ ಸಮಾಜ ಘಾತುಕ ಹೇಳಿಕೆ ನೀಡುವುದಿಲ್ಲ
ಹಳಿಯಾಳ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬಗ್ಗೆ ಬಿಜೆಪಿ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವ ಆರ್.ಎನ್.ನಾಯ್ಕ ನೀಡಿರುವ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿರುವ ಮಾಜಿ ಶಾಸಕ ಸುನೀಲ್ ಹೆಗಡೆ ಟಿಕೆ ಮಾಡೋ ಮೊದಲು ಆರ್.ಎನ್.ನಾಯ್ಕ ತಮ್ಮ ಹಿನ್ನಲೆಯನ್ನು ಅರಿತು ಗಂಭೀರತೆ ವಹಿಸಿ ಮಾತನಾಡಲಿ ಎಂದು ಎಚ್ಚರಿಕೆ ನೀಡಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಪಕ್ಷದವರು ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಹಿರಿಯ ನಾಯಕ ನಿರಂತರ ಗೆಲುವು ಸಾಧಿಸಿ ಕೇಂದ್ರದಲ್ಲಿ … [Read more...] about ವಿವೇಚನಾ ರಹಿತ ಸಮಾಜ ಘಾತುಕ ಹೇಳಿಕೆ ನೀಡುವುದಿಲ್ಲ