ಹೊನ್ನಾವರ ತಾಲೂಕಿನ ಕೆಳಗಿನೂರು ಹೊಳ್ಳಾಕುಳಿಯಲ್ಲಿ ನಿರ್ಮಾಣಗೊಳ್ಳಲಿರುವ ಒಕ್ಕಲಿಗರ ಸಮುದಾಯ ಸಭಾಭವನ ಕಾಮಗಾರಿ ಸ್ಥಳಕ್ಕೆ ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉಧ್ಯಮಶೀಲ ಸಚಿವರಾದ ಅನಂತಕುಮಾರ ಹೆಗಡೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯ ಒಕ್ಕಲಿಗ ಮುಖಂಡರೊಂದಿಗೆ ಮಾತನಾಡಿದ ಸಚಿವರು ಕೇಂದ್ರ ಸರಕಾರದಿಂದ ಸಮುದಾಯ ಭವನಕ್ಕೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಒಕ್ಕಲಿಗರ ಸಂಘಟನೆಯ ವತಿಯಿಂದ ಕೇಂದ್ರ ಸಚಿವರಿಗೆ ಗೌರವಾರ್ಪಣೆ ಸಲ್ಲಸಲಾಯಿತು. ಈ ಸಂದರ್ಭದಲ್ಲಿ ಸಂಘದ … [Read more...] about ಒಕ್ಕಲಿಗರ ಸಮುದಾಯ ಸಭಾಭವನ ಕಾಮಗಾರಿ ಸ್ಥಳಕ್ಕೆ , ಅನಂತಕುಮಾರ ಹೆಗಡೆ ಭೇಟಿ
ಅನಂತಕುಮಾರ ಹೆಗಡೆ
ಕೆಕ್ಕಾರ ಮಠಕ್ಕೆ ಭೇಟಿ ನೀಡಿದ ಅನಂತಕುಮಾರ ಹೆಗಡೆ
ಹೊನ್ನಾವರ: ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ಸಚಿವ ಅನಂತಕುಮಾರ ಹೆಗಡೆ ತಾಲೂಕಿನ ಕೆಕ್ಕಾರ ಮಠಕ್ಕೆ ಭೇಟಿ ನೀಡಿ ರಾಘವೇಶ್ವರ ಭಾರತೀ ಸ್ವಾಮೀಜಿ ಆಶಿರ್ವಾದ ಪಡೆದರು. ಈ ವೇಳೆ ನೂತನ ಸಚಿವರಿಗೆ ಶ್ರೀಗಳು ಶಾಲು ಹೊದಸಿ ಸನ್ಮಾನಿಸಿದರು. ಸುಮಾರು ಅರ್ಧಗಂಟೆಗಳ ಕಾಲ ವಿವಿಧ ವಿಷಯಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು. ಬಿಜೆಪಿ ತಾಲೂಕಾಧ್ಯಕ್ಷ ಸುಬ್ರಾಯ ನಾಯ್ಕ, ಪ್ರಮುಖರಾದ ಜಿ.ಜಿ ಹೆಗಡೆ, ನಾಗರಾಜ ನಾಯ್ಕ ತೊರ್ಕೆ, ವೆಂಕಟ್ರಮಣ ಹೆಗಡೆ, ಸುನಿಲ ನಾಯ್ಕ, ರಾಜು … [Read more...] about ಕೆಕ್ಕಾರ ಮಠಕ್ಕೆ ಭೇಟಿ ನೀಡಿದ ಅನಂತಕುಮಾರ ಹೆಗಡೆ
ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಅಭಿನಂದನೆ ಸ್ವೀಕರಿಸಿ ಮಾತನಾಡಿದರು
ಹೊನ್ನಾವರ: ನಾನು ಕುಳಿತ ಖುರ್ಚಿ ಬದಲಾಗಬಹುದು. ಮೈಯೊಳಗಿನ ರಕ್ತ ಬದಲಾಗುವುದಿಲ್ಲ. ಮೈಯೊಳಗಿನ ರಕ್ತದ ಗೌರವಕ್ಕೆ ಚ್ಯುತಿ ಬಂದರೆ ಈ ಖುರ್ಚಿ, ಅಧಿಕಾರ ಯಾವುದೂ ನನಗೆ ಬೇಡ ಎಂದು ಕೇಂದ್ರ ಸರಕಾರದ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ಮೂಡಗಣಪತಿ ದೇವಸ್ಥಾನದ ಸಭಾಭವನದಲ್ಲಿ ಬಿಜೆಪಿ ತಾಲೂಕಾ ಮಂಡಲದ ವತಿಯಿಂದ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ … [Read more...] about ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಅಭಿನಂದನೆ ಸ್ವೀಕರಿಸಿ ಮಾತನಾಡಿದರು
ಅನಂತಕುಮಾರ ಹೆಗಡೆಯವರಿಗೆ ಸಚಿವ ಸ್ಥಾನ ;ಸಂಭ್ರಮ ಆಚರಣೆ
ಹೊನ್ನಾವರ ಕೆನರಾ ಸಂಸದ ಅನಂತಕುಮಾರ ಹೆಗಡೆಯವರಿಗೆ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ಬೆಜೆಪಿ ಹೊನ್ನಾವರ ಮಂಡಲದ ಮುಖಂಡರು, ಕಾರ್ಯಕರ್ತರು ಪಟ್ಟಣದ ಶರಾವತಿ ಸರ್ಕಲ್ದಲ್ಲಿ ರವಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಿಜೆಪಿ ತಾಲೂಕಾ ಅಧ್ಯಕ್ಷ ಸುಬ್ರಾಯ ನಾಯ್ಕ ಮಾತನಾಡಿ ಅನಂತಕುಮಾರ ಹೆಗಡೆ ಅವರು 5 ಸಲ ಸಂಸದರಾಗಿ ಆಯ್ಕೆಯಾಗಿದ್ದು ಉತ್ತಮ ಸಂಸತ್ಪಟುವಾಗಿ ಅನುಭವ ಹೊಂದಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಚಿವ ಸ್ಥಾನ … [Read more...] about ಅನಂತಕುಮಾರ ಹೆಗಡೆಯವರಿಗೆ ಸಚಿವ ಸ್ಥಾನ ;ಸಂಭ್ರಮ ಆಚರಣೆ
ಅನಂತಕುಮಾರ ಹೆಗಡೆ ನಡೆದು ಬಂದ ದಾರಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಆಳ್ವಿಕೆ ನಡೆಸಿದ್ದಾರೆ. ದಿನಕರ ದೇಸಾಯಿ ಕೂಡ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಜೋಕಿಂ ಆಳ್ವ, ದೇವರಾಯ ನಾಯ್ಕ, ಮಾರ್ಗರೇಟ್ ಆಳ್ವ ಮೊದಲಾದವರು ಸಂಸದರಾಗಿ ಕೆಲಸ ಮಾಡಿದ್ದಾರೆ. ಅನೇಕ ರಾಜಕೀಯ ಮುತ್ಸದ್ದಿಗಳು ಇಲ್ಲಿ ನೆಲೆ ಕಂಡುಕೊಂಡಿದ್ದಾರೆ. ಆದರೆ ಯಾರಿಗೂ ಕೇಂದ್ರದಲ್ಲಿ ಮಂತ್ರಿಯಾಗುವ ಅವಕಾಶ ಸಿಕ್ಕಿರಲಿಲ್ಲ. ಹೀಗಿರುವಾಗ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಸಂಸತ್ ಪ್ರವೇಶಿಸಿ ಕೆನರಾ … [Read more...] about ಅನಂತಕುಮಾರ ಹೆಗಡೆ ನಡೆದು ಬಂದ ದಾರಿ