ಹೊನ್ನಾವರ :ತಾಲೂಕಿನ ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಹಾಕಲು ಕಳೆದ ಹಲವಾರು ವರ್ಷಗಳಿಂದ ಕರಾವಳಿ ಭಾಗದಲ್ಲಿ ಅಕ್ರಮ ಗೋಸಾಗಾಟ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ ಹಿಂದುಗಳ ಶೃದ್ಧಾಬಿಂದುಗಳಲ್ಲಿ ಒಂದಾಗಿರುವ ಪವಿತ್ರ ಗೋವುಗಳ ರಕ್ಷಣೆಯ ಸಂಬಂಧ ಆಗಾಗ ಪ್ರತಿರೋಧ ನಡೆಯುತ್ತಿರುವುದರಿಂದ ಕಳ್ಳ ಸಾಗಾಟ ಸ್ವಲ್ಪಮಟ್ಟಿಗೆ ನಿಯಂತ್ರಣದಲ್ಲಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಪುನ: ಈ ಅಕ್ರಮ ಚಟುವಟಿಕೆ ಎಗ್ಗಿಲ್ಲದೆ ನಡೆಯುತ್ತಿರುವುದು ಕಳವಳಕಾರಿ … [Read more...] about ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಗೋಸಾಗಾಟ
ಅನಧಿಕೃತ
ಮಂಗಳೂರು ಮೂಲದ ಬೋಟ್ಗಳು ಅನಧಿಕೃತ ಬುಲ್ಟ್ರಾಲ್ ಮೀನುಗಾರಿಕೆ
ಕಾರವಾರ: ಅಂಜುದೀವ್ ದ್ವೀಪದ ಬಳಿ ಮಲ್ಪೆ ಹಾಗೂ ಮಂಗಳೂರು ಮೂಲದ ಬೋಟ್ಗಳು ಅನಧಿಕೃತವಾಗಿ ಬುಲ್ಟ್ರಾಲ್ ಮೀನುಗಾರಿಕೆ ನಡೆಸುತ್ತಿವೆ. ಮಲ್ಪೆ ಹಾಗೂ ಮಂಗಳೂರು ಭಾಗದ ಮೀನುಗಾರರು ಕಾನೂನು ಬಾಹಿರವಾಗಿ ಮೀನುಗಾರಿಕೆ ನಡೆಸಿದರೂ ಕೋಸ್ಟ ಗಾರ್ಡ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ಸ್ಥಳೀಯ ಮೀನುಗಾರರ ಮೇಲೆ ಅನಾವಷ್ಯಕವಾಗಿ ವಿವಿಧ ಪ್ರಕರಣಗಳನ್ನು ದಾಖಲಿಸಿ ತೊಂದರೆ ನೀಡುತ್ತಿದ್ದಾರೆ. ಭಾರತೀಯ ನೌಕಾನೆಲೆ ವ್ಯಾಪ್ತಿಗೆ ಬರುವ ಅಂಜುದೀವ್ ದ್ವೀಪದ ಬಳಿ ಇತರರಿಗೆ … [Read more...] about ಮಂಗಳೂರು ಮೂಲದ ಬೋಟ್ಗಳು ಅನಧಿಕೃತ ಬುಲ್ಟ್ರಾಲ್ ಮೀನುಗಾರಿಕೆ
ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ
ಕಾರವಾರ:ಭಾರತೀಯ ನೌಕಾನೆಲೆಯೊಳಗೆ ಮೂವರು ಅನುಮಾನಾಸ್ಪದ ವ್ಯಕ್ತಿಗಳು ನುಗ್ಗಿದ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ. ಈ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ನಗರ ಪೊಲೀಸ್ ಠಾಣೆಗೆ ನೌಕಾನೆಲೆ ಅಧಿಕಾರಿಗಳು ಮಾಹಿತಿ ರವಾನಿಸಿದ್ದಾರೆ. ಸಂಜೆಯವರೆಗೂ ನೌಕಾನೆಲೆ ಸಿಬ್ಬಂದಿ ಹಾಗೂ ಪೊಲೀಸರು ಅಪರಿಚಿತರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದು, ಸಂಜೆ ವೇಳೆಗೆ ಇದನ್ನು ಅಣಕು ಕಾರ್ಯಾಚರಣೆ ಎಂದು ನೌಕಾನೆಲೆ ಸ್ಪಷ್ಟ ಪಡಿಸಿದೆ. ಬೆಳಗ್ಗೆ ಕದಂಬ ನೌಕಾನೆಲೆ … [Read more...] about ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ
ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು
ಕಾರವಾರ:ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು ನೀಡಿದರೂ ಕ್ರಮ ಜರುಗಿಸದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ದ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಯಲ್ಲಾಪುರದ ಶಿವ ಪಾರ್ವತಿ ಸದನದಲ್ಲಿ ತಾವು ವಾಸಿಸುತ್ತಿದ್ದು ಮನೆಯ ಹತ್ತಿರ ನಾಲ್ಕು ಮಸಿದಿಗಳಿವೆ. ಅವುಗಳು ಬಳಸುವ ದ್ವನಿ ವರ್ದಕಗಳಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ಜರುಗಿಸುವಂತೆ ಪೊಲೀಸರಿಗೆ ದೂರು ನೀಡಿದರೂ ಯಾವದೇ … [Read more...] about ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು
ಅನಧಿಕೃತ ಪ್ರವೇಶ ,ವ್ಯಕ್ತಿಯೊರ್ವನ ಬಂಧನ
ಕಾರವಾರ:ಕದಂಬ ನೌಕಾನೆಲೆಯೊಳಗೆ ಅನಧಿಕೃತ ಪ್ರವೇಶ ಮಾಡಿದ ಕಾರಣ ವ್ಯಕ್ತಿಯೊರ್ವನನ್ನು ಬಂಧಿಸಿದ ನೌಕಾಪಡೆ ಅಧಿಕಾರಿಗಳು ಬಂಧಿತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮುದಗಾದ ಪ್ರಥ್ವಿರಾಜ ಅರ್ಗೇಕರ್ (27) ಎಂಬಾತರು ನೌಕಾನೆಲೆ ಸ್ಥಳದಲ್ಲಿ ಮೀನು ಹಿಡಿಯುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ನೌಕಾನೆಲೆ ಅಧಿಕಾರಿಗಳು ಮೀನುಗಾರನನ್ನು ಬಂಧಿಸಿದರು. ವಿಚಾರಣೆ ನಡೆಸಿದ ನಂತರ ಬಂಧಿತನನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಗ್ರಾಮೀಣ ಠಾಣೆಯಲ್ಲಿ ಈ ಬಗ್ಗೆ … [Read more...] about ಅನಧಿಕೃತ ಪ್ರವೇಶ ,ವ್ಯಕ್ತಿಯೊರ್ವನ ಬಂಧನ