ಹೊನ್ನಾವರ: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕು ಎಂದು ಕರಾಟೆ ಮತ್ತು ಸ್ಪೋಟ್ರ್ಸ್ ಸಂಸ್ಥೆಯ ಜಿಲ್ಲಾ ಗೌರವಾಧ್ಯಕ್ಷ ಜಯಂತ ಹರಿಕಾಂತ ಹೇಳಿದರು.ಪಟ್ಟಣದ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಕರಾಟೆ ಮತ್ತು ಸ್ಪೋಟ್ರ್ಸ್ ಸಂಸ್ಥೆಯ ತಾಲೂಕು ಘಟಕದ ವತಿಯಿಂದ ಶುಕ್ರವಾರ ಎಸ್ಎಸ್ಎಲ್ಸಿಯಲ್ಲಿ ಶೇ. 98.72 ಫಲಿತಾಂಶ ಪಡೆದ ಅನನ್ಯ ಪ್ರಭು ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕರಾಟೆ ಆಸಕ್ತರಿಗಾಗಿ … [Read more...] about ಎಸ್.ಎಸ್.ಎಲ್.ಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕರಾಟೆ ಸಂಸ್ಥೆಯಿಂದ ಸನ್ಮಾನ