ಹಳಿಯಾಳ:- ಕನ್ನಡ ರಂಗಭೂಮಿಯ ದಿಗ್ಗಜರಾಗಿದ್ದ ಅನನ್ಯ ಪ್ರತಿಭೆಯ ಮಾಸ್ಟರ್ ಹಿರಣ್ಣಯ್ಯರವರ ನಿಧನವು ಕನ್ನಡ ರಂಗಭೂಮಿಯು ಒಂದು ಅನನ್ಯ ಹಾಗೂ ಅಸಾಧಾರಣ ಪ್ರತಿಭೆಯನ್ನು ಕಳೆದುಕೊಂಡಂತಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ ತೀವೃ ಸಂತಾಪ ವ್ಯಕ್ತಪಡಿಸಿರುವ ಅವರು ನಾಟಕ ರಂಗ, ಕಿರುತೆರೆ, ಸಿನಿಮಾ ಸೇರಿದಂತೆ ರಂಗಭೂಮಿಯ ಅಭಿನಯ ಚತುರರಾಗಿದ್ದ ಅಸಾಧಾರಣ ಪ್ರತಿಭೆಯ ಶ್ರೀ ಮಾಸ್ಟರ್ ಹಿರಣ್ಣಯ್ಯನವರು ತಮ್ಮ ನೇರ ಹಾಗೂ ದಿಟ್ಟ ಮಾತಿಗೆ … [Read more...] about ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಸಚಿವ ಆರ್ ವಿ ದೇಶಪಾಂಡೆ ಸಂತಾಪ
ಅನನ್ಯ
ಪ್ರವಾಸೋಧ್ಯಮಕ್ಕೆ ದೇಶಪಾಂಡೆ ಕೊಡುಗೆ ಅನನ್ಯ-ಡಿ.ಟಿ.ಎ
ದಾಂಡೇಲಿ;ರಾಜ್ಯದ ಪ್ರಭಾವಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆಯವರು ಪ್ರವಾಸೋಧ್ಯಮ ಕ್ಷೇತ್ರಕ್ಕೆ ಹೊಸ ಆಯಾಮವನ್ನು ನೀಡುವುದರ ಮೂಲಕ ಪ್ರವಾಸೋದ್ಯಮದ ಪುರೋ ಅಭಿವೃದ್ಧಿಗೆ ನಾಂದಿ ಹಾಡಿದ್ದಾರೆಂದು ಡಿ.ಟಿ.ಎ (ದಾಂಡೇಲಿ ಪ್ರವಾಸೋದ್ಯಮಿಗಳ ಸಂಘ) ಹೇಳಿದೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ದಾಂಡೇಲಿ ಪ್ರವಾಸೋದ್ಯಮಿಗಳ ಸಂಘದ ನಿರ್ಗಮಿತ ಅಧ್ಯಕ್ಷ ಅನಿಲ್ ದಂಡಗಲ್ ಮತ್ತು ನಿರ್ಗಮಿತ ಪ್ರಧಾನ ಕಾರ್ಯದರ್ಶಿ ಕೀರ್ತಿ … [Read more...] about ಪ್ರವಾಸೋಧ್ಯಮಕ್ಕೆ ದೇಶಪಾಂಡೆ ಕೊಡುಗೆ ಅನನ್ಯ-ಡಿ.ಟಿ.ಎ