ಭಟ್ಕಳ: ಹ್ಯುಮ್ಯಾನಿಟೇರಿಯನ್ ರಿಲೀಫ್ ಸೂಸೈಟಿ ಎಚ್.ಆರ್.ಎಸ್ ಭಟ್ಕಳ ಶಾಖೆಯು ಆಯೋಜಿಸಿದ್ದ ಎರಡು ದಿನಗಳ ಪ್ರಾಕೃತಿಕ ವಿಪತ್ತು ನಿರ್ವಹಣಾ ಕಾರ್ಯಗಾರ ಯಶಸ್ವಿಯಾಗಿ ನೆರವೇರಿತು. ಥೇರಿ ಮತ್ತು ಪ್ರಾಕ್ಟಿಕಲ್ ಮೂಲಕ ವಿಪತ್ತು ಸಂದರ್ಭದಲ್ಲಿ ಯಾವ ರೀತಿ ರಕ್ಷಣಾ ಕಾರ್ಯಗೊಳ್ಳಬೇಕು ಎಂಬುದರ ಕುರಿತಂತೆ ತರಬೇತಿಯನ್ನು ನೀಡಲಾಯಿತು.ಮಂಗಳೂರು ಎಚ್.ಆರ್.ಎಸ್ ಲೀಡರ್ ಅಮೀರ್ ಹಾಗೂ ಅವರ ತಂಡ ಎರಡು ದಿನಗಳ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. … [Read more...] about ಪ್ರಾಕೃತಿಕ ವಿಪತ್ತು ನಿರ್ವಹಣಾ ಕಾರ್ಯಗಾರ ಯಶಸ್ವಿ