ಜೋಯಿಡಾ - ತಾಲೂಕಿನ ಜೋಯಿಡಾ ಬಸ್ ನಿಲ್ದಾಣದಲ್ಲಿ ಅನಾರೋಗ್ಯದಿಂದ ಮಲಗಿದ್ದ ಬಸವೇಣ್ಣಪ್ಪ.ಯಲ್ಲಪ್ಪ,ಹುಗ್ಗೆಣ್ಣವರ ಎಂಬ ವೃದ್ದನ್ನು ಜೋಯಿಡಾದ ಎ.ಎಸ್.ಐ. ನರೇಂದ್ರ ಆಚಾರಿ ಮತ್ತು ಸಿಬ್ಬಂದಿಗಳು ಅವರ ಮೂಲ ಮನೆಗೆ ತಲುಪಿಸಿದ ಘಟನೆ ನಡೆದಿದೆ.ಘಟನೆಯ ವಿವರ - ಬಸವೇಣ್ಣಪ್ಪ ಹುಗ್ಗೆಣ್ಣವರ ಇವರು ಮೂಲತಃ ಕುಂದಗೊಳದ ಲಕ್ಷೀಶದವರು ಕಳೆದ ೪೦ ವರ್ಷ ದ ಹಿಂದೆ ಜೋಯಿಡಾದ ಕಾಡಿಗೆ ಬಿದಿರು ಕಡಿಯುವ ಕೆಲಸಕ್ಕೆ ಬಂದಿದ್ದರು, ಕೆಲ ವರ್ಷಗಳ ಹಿಂದೆ ಈ … [Read more...] about ಮಾನವೀಯತೆ ಮೆರೆದ ಜೋಯಿಡಾ ಪೋಲಿಸ್ ಅಧಿಕಾರಿಗಳು.