ಹಳಿಯಾಳ: ಪೆಟ್ರೋಲ್, ಇಂಧನ, ಅಡುಗೆ ಅನಿಲ ದರಗಳಲ್ಲಿ ಆಗುತ್ತಿರುವ ಬೆಲೆ ಏರಿಕೆ ವಿರೋಧಿಸಿ ಶನಿವಾರ ಹಳಿಯಾಳ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ವಾಹನ ಮಾಲೀಕರು ಹಾಗೂ ಕಾಂಗ್ರೇಸ್ ಕಾರ್ಯಕರ್ತರು ಜಂಟಿಯಾಗಿ ನಡೆಸಿದ ಪ್ರತಿಭಟನಾ ಮೇರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ತಹಶೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಮನವಿ ಸಲ್ಲಿಸಿದರು. ಮನವಿಯಲ್ಲಿ ಕೇಂದ್ರದಲ್ಲಿ … [Read more...] about ಅನಿಲ ದರಗಳಲ್ಲಿ ಆಗುತ್ತಿರುವ ಬೆಲೆ ಏರಿಕೆ;ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ