ಕಾರವಾರ: ಬಾಲ್ಯ ವಿವಾಹವೂ ನಮ್ಮ ಸಮಾಜದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅನಿಷ್ಠ ಪದ್ದತಿಯಾಗಿದ್ದು ಅದನ್ನು ತಡೆಗಟ್ಟುವದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರವಾರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಬಾಲ್ಯ ವಿವಾಹ ತಡೆಯುವಲ್ಲಿ ವಿವಿಧ ಇಲಾಖೆಗಳ ಸಮಯನ್ವಯತೆ ಮತ್ತು ಸಹಕಾರದ ಬಗ್ಗೆ ಜಿಲ್ಲಾ ಮಟ್ಟದ … [Read more...] about ಬಾಲ್ಯ ವಿವಾಹವೂ ನಮ್ಮ ಸಮಾಜದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅನಿಷ್ಠ ಪದ್ದತಿ