ಕಾರವಾರ:ನಗರಸಭೆ ವ್ಯಾಪ್ತಿಯ ನ್ಯೂ ಕೆ.ಎಚ್.ಬಿ ಕಾಲೋನಿಯಲ್ಲಿ ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಶಾಸಕ ಸತೀಶ್ ಸೈಲ್ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ನಗರಸಭೆ ಅಧ್ಯಕ್ಷರ ಕೋರಿಕೆ ಮೇರೆಗೆ ಪತ್ರ ಬರೆದಿರುವ ಅವರು, ವೇಗವಾಗಿ ಬೆಳವಣಿಗೆಯಾಗುತ್ತಿರುವ ಕಾರವಾರ ನಗರ ನಿವಾಸಿಗಳಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಕ್ರೀಡಾಂಗಣ ಅವಷ್ಯಕತೆ ಇದೆ. ಅದಕ್ಕಾಗಿ ನಗರಸಭೆ ಜಾಗ … [Read more...] about ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ
ಅನುಕೂಲ
ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ
ಕಾರವಾರ:ಇದೇ ಮೊದಲ ಬಾರಿಗೆ ಶೂನ್ಯದರದಲ್ಲಿ ಕೃಷಿಕರ ಅನುಕೂಲಕ್ಕಾಗಿ ಯೋಜನೆ ಕೃಷಿಕರ ವಾಟ್ಸಪ್ ಯೋಜನೆಯನ್ನು ಕೈಗೆತ್ತಿಕೊಂಡಿದೆ.ಕೃಷಿ ಸಮಸ್ಯೆ ಹಾಗೂ ಪರಿಹಾರದೊಂದಿಗೆ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಹೋಬಳಿ ಮಟ್ಟದಲ್ಲಿ ರೈತರ ವಾಟ್ಸಪ್ ಗ್ರೂಪ್ ರಚಿಸುವಂತೆ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ.ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವ ಸರ್ಕಾರ ಇದಕ್ಕಾಗಿ ಕೋಟಿ ಕೋಟಿ ಹಣ ಸುರಿಯುತ್ತಿದೆ.ಈಗಾಗಲೇ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ವಾಟ್ಸಪ್ ಗ್ರೂಪ್ … [Read more...] about ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ