ಹಳಿಯಾಳ: ಆಕಸ್ಮಿಕ ನಡೆದ ವಿದ್ಯುತ್ ಅವಘಡದಿಂದ ಹಗವಿ ಗ್ರಾಮದಲ್ಲಿ 3 ಮನೆಗಳಿಗೆ ಹಾನಿ ಅನುಭವಿಸಿದ್ದ ರೈತ ಕುಟುಂಬಗಳಿಗೆ ಜಿಲ್ಲಾ ಮಧ್ಯವರ್ತಿ(ಕೆಡಿಸಿಸಿ) ಬ್ಯಾಂಕನಿಂದ ವಿಧಾನ ಪರಿಷತ್ ಸದಸ್ಯರು ಹಾಗೂ ಕೆ.ಡಿ.ಸಿ.ಸಿ ಬ್ಯಾಂಕ ಅಧ್ಯಕ್ಷರಾದ ಎಸ್.ಎಲ್ ಘೊಟ್ನೆಕರ ಅವರು ಆರ್ಥಿಕ ನೆರವು ಮಂಜೂರಿ ಮಾಡಿಸಿದ್ದು ಶನಿವಾರ ಚೆಕ್ ಅನ್ನು ವಿತರಿಸಿದರು. ತಾಲೂಕಿನ ಹವಗಿ ಗ್ರಾಮದಲ್ಲಿ 20-12-2017ರ ಸಂಜೆ ನಡೆದ ಬೆಂಕಿ ಅನಾಹುತದಲ್ಲಿ ಬೆಳಗಾಂವಕರ ಕುಟುಂಬದವರ ಮೂರು ಮನೆಗಳಿಗೆ … [Read more...] about ವಿದ್ಯುತ್ ಅವಘಡ;ಆರ್ಥಿಕ ನೆರವು ಮಂಜೂರಿ
ಅನುಭವಿಸಿದ್ದ
ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ
ದಾಂಡೇಲಿ:1975 ರಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆವಾಸ ಅನುಭವಿಸಿದ್ದ ಬಿಜೆಪಿಯ ನಗರದ ಹಿರಿಯ ಕಾರ್ಯಕರ್ತ ಜೀವನಸಾ ಮಿಸ್ಕಿನ್ ಇವರನ್ನು ನಗರದ ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ಸ್ಥಳೀಯ ಶಂಕರ ಮಠದಲ್ಲಿ ಗುರುವಾರ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಹಿರಿಯ ಮುಖಂಡ ರಾಧಾಕೃಷ್ಣ ಹೆಗಡೆಯವರು ತುರ್ತು ಪರಿಸ್ಥಿತಿ ಘೋಷಣೆ ಈ ದೇಶದ ಬಹುದೊಡ್ಡ ದುರಂತಗಳಲ್ಲಿ ಒಂದಾಗಿದ್ದು, ಆ ಸಂದರ್ಭದಲ್ಲಿ ದೇಶದ ಲಕ್ಷಾಂತರ ಸಂಘ … [Read more...] about ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ