ಕಾರವಾರ:ಸಮಾಜದಲ್ಲಿ ಬೇರೂರಿದ್ದ ಜಾತಿ ಪದ್ದತಿಯನ್ನು ಸೈದ್ದಾಂತಿಕ ನೆಲೆಗಟ್ಟಿನ ಮೂಲಕ ಹೊಸ ಸಂಚಲನ ಮೂಡಿಸಿದ ಕನಕದಾಸರ ಆದರ್ಶಗಳನ್ನು ಅನುಸರಿಸಬೇಕು ಎಂದು ಸಿದ್ದರ ಮಲ್ಲಿಖಾರ್ಜುನ ಕಾಲೇಜಿನ ಉಪನ್ಯಾಸಕ ಜಿ.ಡಿ ಮನೋಜ ಹೇಳಿದರು. ತಾಲೂಕಾ ಆಡಳಿತದಿಂದ ಹಮ್ಮಿಕೊಂಡ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಸಾಮಾಜಿಕ ನ್ಯಾಯ ಎತ್ತಿ ಹಿಡಿದ ದಾರ್ಶನಿಕ, ಮಹಾನ್ ಕವಿ ಹಾಗೂ ಭಕ್ತಿಯ ಸಾಮ್ರಾಜ್ಯ ಕಟ್ಟಿದ ಕನಕದಾಸರು ವಚನ ಹಾಗೂ ದಾಸ ಸಾಹಿತ್ಯದಲ್ಲಿ ಅಪಾರ … [Read more...] about ಹೊಸ ಸಂಚಲನ ಮೂಡಿಸಿದ ಕನಕದಾಸರ ಆದರ್ಶಗಳನ್ನು ಅನುಸರಿಸಬೇಕು;ಜಿ.ಡಿ ಮನೋಜ