ಹಳಿಯಾಳ :- ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷದ ಸರ್ಕಾರ ರಚನೆಯಾದಾಗ ಮರಾಠಾ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಈವರೆಗೆ ಸಿಕ್ಕಿಲ್ಲ ಎಂದು ಹಳಿಯಾಳ ಮರಾಠಾ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದು, ಸೋಮವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣ ಗೆ ನಡೆಸಿ ಮರಾಠಾ ಸಮುದಾಯದ ಜನಪ್ರತಿನಿಧಿಯಾದ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರಿಗೆ ನಿಗಮ ಅಥವಾ ಮಂಡಳಿಯ ಅಧ್ಯಕ್ಷ ಸ್ಥಾನ ನೀಡುವಂತೆ ಲಿಖಿತ ಮನವಿಯ ಮೂಲಕ ಆಗ್ರಹಿಸಿದ್ದಾರೆ. ಪ್ರತಿಭಟನಾ ಮೆರವಣ ಗೆ-ಮನವಿ ಸಲ್ಲಿಕೆ:- ಹಳಿಯಾಳ … [Read more...] about ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ – ಹಳಿಯಾಳ ತಾಲೂಕಾ ಕ್ಷತ್ರಿಯ ಮರಾಠಾ ಪರಿಷತ್ ಆಗ್ರಹ.