ಹಳಿಯಾಳ:- ರಾಜ್ಯದಲ್ಲಿ ರೈತ ಸಮುದಾಯ ಇಂದು ವಿವಿಧ ಕಾರಣಗಳಿಂದಾಗಿ ಸಂಕಷ್ಟದಲ್ಲಿದ್ದು ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕಾದ ಅವಶ್ಯಕತೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅಭಿಪ್ರಾಯಪಟ್ಟರು. ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು (ಆತ್ಮ ಯೋಜನೆ) ಮತ್ತು ಇತರ ಸಂಘ ಸಂಸ್ಥೆ ಸಹಯೋಗದೊಂದಿಗೆ ನಡೆದ ರೈತ ದಿನಾಚರಣೆ ಹಾಗೂ ಕಿಸಾನ ಗೋಷ್ಠಿ ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು. … [Read more...] about ಅನ್ನದಾತ ರೈತನ ಸಂಪೂರ್ಣ ಸಾಲ ಮನ್ನಾ ಆಗಬೇಕಿದೆ – ವಿಪ ಸದಸ್ಯ ಎಸ್ಎಲ್ ಘೋಟ್ನೇಕರ ಆಗ್ರಹ.
ಅನ್ನದಾತ
ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕು
ಹೊನ್ನಾವರ :ಹದವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ. ಈ ಬಾರಿ ರೈತರಿಗೆ ಸಮಾಧಾನ ತಂದಿದೆ. ಹೀಗಾಗಿ ಅನ್ನದಾತ ಭೂಮಿ ಹದಗೊಳಿಸಿ ನಾಟಿ ಕಾರ್ಯದಲ್ಲಿ ತೊಡಗಿದ್ದಾರೆ. ತಾಲೂಕಿನಾದ್ಯಂತ ಒಟ್ಟು 3,500 ಹೆಕ್ಟರ್ ಪ್ರದೇಶ ಮುಂಗಾರು ಕೃಷಿಗೆ ಸಜ್ಜುಗೊಂಡಿದೆ. 1,545 ಹೆಕ್ಟರ್ ಪ್ರದೇಶದಲ್ಲಿ ನೇರ ಬಿತ್ತನೆ ಕಾರ್ಯ ನಡೆಯುತ್ತಿದೆ. ರೈತನ ಅವಶ್ಯಕನುಗುಣವಾಗಿ ಬೇಡಿಕೆಯಂತೆ ರೈತ ಕೃಷಿಯಲ್ಲಿ ಜಯ ಸಿಕ್ಕಿದೆ. ಭತ್ತದ ಬೀಜ ಈ ಬಾರಿ … [Read more...] about ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕು