ಹೊನ್ನಾವರ:ತಾಲೂಕಿನ ಮುಡ್ಕಣಿಯ ಗ್ರಾಮದ ತುಂಬೊಳ್ಳಿಯ ಇತಿಹಾಸ ಪ್ರಸಿದ್ಧ ಶ್ರೀ ವಿಷ್ಣುಮುರ್ತಿ ದೇವರ 5 ನೇ ವರ್ಷದ ವರ್ಧಂತಿ ಉತ್ಸವ ಎಪ್ರೀಲ್ 17 ರಂದು ನಡೆಯಲಿದೆ. ಬೆಳಿಗ್ಗೆ 10 ಘಂಟೆಯಿಂದ ದೇವತಾ ಪ್ರಾರ್ಥನೆ, ಶುದ್ದಿಕರ್ಮ, ಗಣಪತಿ ಪೂಜಾ, ಸ್ವಸ್ತಿ ಪುಣ್ಯಾಹ, ಸಂಕಲ್ಪ, ಕಲಶ ಸ್ಥಾಪನೆ. ಸತ್ಯನಾರಾಯಣ ಪೂಜೆ, ಅಧಿವಾಸ ಹೋಮ, ತತ್ವ ಹೋಮಾದಿಗಳು, ಪೂರ್ಣಾಹುತಿ, ಕುಂಭಾಭಿಷೇಕ. ಮಧ್ಯಾಹ್ನ ಪೂಜಾ, ಮಧ್ಯಾಹ್ನ ಬಲಿ, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. … [Read more...] about 5 ನೇ ವರ್ಷದ ವರ್ಧಂತಿ ಉತ್ಸವ
ಅನ್ನಸಂತರ್ಪಣೆ
ವಿಜ್ರಂಭಣೆಯಿಂದ ನಡೆದ ‘ ದತ್ತ ಜಯಂತ್ಯುತ್ಸವ’ ಕಾರ್ಯಕ್ರಮ
ಹೊನ್ನಾವರ,ಪಟ್ಟಣ ದುರ್ಗಾಕೇರಿಯ ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.) ಶ್ರೀ ಕ್ಷೇತ್ರ ಬಂಗಾರಮಕ್ಕಿ , ಇದರ ಆಡಳಿತಕ್ಕೊಳಪಟ್ಟಿರುವ ಉತ್ತರ ಕನ್ನಡದ ಹೊನ್ನಾವರದ ದುರ್ಗಾಕೇರಿಯ ದತ್ತಮಂದಿರದಲ್ಲಿ ‘ ದತ್ತ ಜಯಂತ್ಯುತ್ಸವ’ ಕಾರ್ಯಕ್ರಮವು ಬಹಳ ವಿಜ್ರಂಭಣೆಯಿಂದ ಜರುಗಿತು. ಮಾರ್ಗಶಿರ ಶುದ್ಧ ಹುಣ್ಣಿಮೆಯಂದು ಬಂಗಾರಮಕ್ಕಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮವು ಭಜನೆಯೊಂದಿಗೆ … [Read more...] about ವಿಜ್ರಂಭಣೆಯಿಂದ ನಡೆದ ‘ ದತ್ತ ಜಯಂತ್ಯುತ್ಸವ’ ಕಾರ್ಯಕ್ರಮ