ಕಾರವಾರ:ವಾಹನದಡಿಗೆ ಸಿಲುಕಿ ಸಾವನಪ್ಪುವ ವನ್ಯಮೃಗಗಳ ಸಂಖ್ಯೆ ಹೆಚ್ಚಿದೆ. ದಟ್ಟ ಅರಣ್ಯವನ್ನು ಹೊಂದಿದ ಜೊಯಿಡಾ ಹಾಗೂ ದಾಂಡೇಲಿ ಪ್ರದೇಶದಲ್ಲಿ ಪದೇ ಪದೇ ಕಾಡುಪ್ರಾಣಿಗಳ ಸಾವು ಸಂಭವಿಸುತ್ತಿದೆ. ಇದನ್ನು ಹೊರತು ಪಡಿಸಿ ಜಿಲ್ಲೆಯ ಉಳಿದ ಭಾಗಗಳಲ್ಲಿ ಕೂಡ ವನ ಹಾಗೂ ವನ್ಯಜೀವಿಗಳು ವಿನಾಶದ ಹಾದಿಯಲ್ಲಿವೆ. ವಾಹನಗಳ ಅಬ್ಬರಕ್ಕೆ ಕಾಡುಪ್ರಾಣಿಗಳು ನಲುಗಿವೆ. ಚಿರತೆ, ಕಾಡು ಹಂದಿ, ನಾಗರಹಾವು, ಮಂಡೂಕ, ಕರಡಿ, ಶಿಂಗಳಿಕ, ಮುಳ್ಳು ಹಂದಿ, ಜಿಂಕೆ ಹಾಗೂ ಕಡವೆಯಂತಹ ಜೀವಿಗಳು … [Read more...] about ರಸ್ತೆ ಅಪಘಾತದಲ್ಲಿ ಮೃತಪಟ್ಟ ಕರಡಿ
ಅಪಘಾತ
ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ
ಕಾರವಾರ:ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಮದ್ಯದ ನಶೆಯೇ ಕಾರಣ ಎಂದು ಮನಗಂಡ ನ್ಯಾಯಾಯಲ ಹೆದ್ದಾರಿ ಪಕ್ಕದಲ್ಲಿನ ಮದ್ಯದಂಗಡಿಗಳ ನಿಷೇಧಕ್ಕೆ ಆದೇಶಿಸಿದ್ದು, ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಹೆದ್ದಾರಿಗಳನ್ನು ಸ್ಥಳೀಯ ರಸ್ತೆಗಳನ್ನಾಗಿ ಪರಿವರ್ತಿಸುವ ಪ್ರಸ್ತಾವನೆ ಸಲ್ಲಿಕೆಯಾಗಿದೆ! ಜಿಲ್ಲೆಯ ಆಯಾ ತಾಲೂಕಿನಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾಗುವ ರಾಜ್ಯ ಹೆದ್ದಾರಿಗಳನ್ನು ನಗರ ರಸ್ತೆಗಳೆಂದು ಮರು ನಾಮಕರಣ … [Read more...] about ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ
ಹೆದ್ದಾರಿ ಅಗಲೀಕರಣ ಕಾಮಗಾರಿ;ಕೃತಕ ನೆರೆ ಉಂಟಾಗದಿರಲಿ
ಕಾರವಾರ:ಹೆದ್ದಾರಿ ಅಗಲೀಕರಣ ಕಾಮಗಾರಿಯಿಂದಾಗಿ ಮಳೆಯ ನೀರು ಸರಾಗವಾಗಿ ಹರಿದು ಹೋಗದೆ ಕೃತಕ ನೆರೆ ಇತ್ಯಾದಿ ತೊಂದರೆಗಳು ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ನಕುಲ್ ಐಆರ್ಬಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐಆರ್ಬಿ ಸಂಸ್ಥೆ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಳೆಗಾಲ ಪೂರ್ವದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ … [Read more...] about ಹೆದ್ದಾರಿ ಅಗಲೀಕರಣ ಕಾಮಗಾರಿ;ಕೃತಕ ನೆರೆ ಉಂಟಾಗದಿರಲಿ
ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು
ಹೊನ್ನಾವರ:ಮೀನುಗಾರಿಕೆ ಮುಗಿಸಿ ಬರುತ್ತಿದ್ದ ಮೀನುಗಾರಿಕಾ ಬೋಟ್ ಕ್ರಿಸ್ತರಾಯ ಅಳಿವೆ ಪ್ರವೇಶಿಸುತ್ತಿದ್ದಂತೆ ನೀರಿನಡಿ ಹೊಯ್ಗೆ ದಿಬ್ಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ಮೀನುಗಾರರು ಈಜಿ ಪಾರಾಗಿದ್ದಾರೆ. ಇಂದು ಮಧ್ಯಾಹ್ನದವರೆಗೆ ಇನ್ನೆರಡು ಬೋಟ್ಗಳು ಪ್ರಯತ್ನಿಸಿದರೂ ಬೋಟನ್ನು ಎಳೆದು ತರಲು ಸಾಧ್ಯವಾಗಿಲ್ಲ. ಪೀಟರ್ ಫರ್ನಾಂಡೀಸ್ ಎಂಬುವರ ಈ ಬೋಟ್ ಅಪಘಾತದಿಂದ 20 ಲಕ್ಷ ರೂಪಾಯಿ ಹಾನಿಯಾಗಿದೆ. ಈ ಮೀನುಗಾರಿಕಾ ಸೀಜನ್ನಿನ ಎರಡನೇ ಅಪಘಾತ … [Read more...] about ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು
ಬಡವಿದ್ಯಾರ್ಥಿಗೆ ಸಹಾಯಧನ ಹಾಗು ಪರಿಹಾರ ನಿಧಿ ವಿತರಣೆ
ಕುಮಟಾ:ಚಲಿಸುತ್ತಿದ್ದ ರೈಲಿನಿಂದ ತಳ್ಳಲ್ಪಟ್ಟು ತನ್ನ ಒಂದು ಕಾಲನ್ನು ಕಳೆದುಕೊಂಡ ಬಡವಿದ್ಯಾರ್ಥಿ ಪ್ರದೀಪ್ ಪಟಗಾರ, ಮೊರಬಾ ಇವರಿಗೆ ಗ್ರಾಮ ಒಕ್ಕಲು ಯುವ ಬಳಗ- ಕುಮಟಾ ಇದರ ಸದಸ್ಯರು ಪ್ರದೀಪನ ಮನೆಗೆ ತೆರಳಿ ಪ್ರದೀಪನಿಗೆ ಧೈರ್ಯ ಹೇಳಿ ಯುವಬಳಗದ ಅಪಘಾತ ಪರಿಹಾರ ನಿಧಿಯಿಂದ 5000ರೂ ಹಾಗೂ ಯುವಬಳಗದ ಸಹಾಯವಾಣಿಗೆ ಓಗೊಟ್ಟು ಗ್ರಾಮ ಒಕ್ಕಲು ಸಮುದಾಯದ ದಾನಿಗಳು ನೀಡಿದ ಸಹಾಯ ಧನದ ಮೊತ್ತ 16000ರೂ ಸೇರಿಸಿ ಒಟ್ಟು 21000 ರೂಪಾಯಿಗಳನ್ನು ಇದೇ ಕಳೆದ ಸೋಮವಾರ, ದಿನಾಂಕ … [Read more...] about ಬಡವಿದ್ಯಾರ್ಥಿಗೆ ಸಹಾಯಧನ ಹಾಗು ಪರಿಹಾರ ನಿಧಿ ವಿತರಣೆ