ಕಾರವಾರ:ಅಂದ ದಂಪತಿಗಳಿಬ್ಬರು ತಮ್ಮಿಬ್ಬರು ಮಕ್ಕಳೊಂದಿಗೆ ಜೀವನೋಪಾಯಕ್ಕಾಗಿ ಭಿಕ್ಷಾಟನೆಯಲ್ಲಿ ತೊಡಗಿದ್ದು, ಅವರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ನೀಡಿ ಜೀವನ ನಿರ್ವಹಣೆಗೆ ಸಹಕಾರ ನೀಡಬೇಕು ಎಂದು ಒತ್ತಾಯಿಸಿ ಕನ್ನಡ ವಾಟಾಳ್ ಪಕ್ಷದ ರಾಘು ನಾಯ್ಕ ಸಂತೃಸ್ಥರೊಂದಿಗೆ ಅಪರ ಜಿಲ್ಲಾಧಿಕಾರಿ ಎಚ್ ಪ್ರಸನ್ನರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮುಂಡಗೋಡ ತಾಲೂಕಿನ ಪಕೀರಪ್ಪ ಹಾಗೂ ಅವರ ಪತ್ನಿ ಪಾರ್ವತಿ ಎಂಬುವವರಿಗೆ ಎರಡು ಕಣ್ಣುಗಳು ಕಾಣಿಸುವುದಿಲ್ಲ. ತಂದೆ … [Read more...] about ಅಂದ ದಂಪತಿಗಳಿಗೆ ಸಹಾಯ ಮಾಡಲು ಮನವಿ
ಅಪರ ಜಿಲ್ಲಾಧಿಕಾರಿ
ಡಿಸೆಂಬರ್ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ
ಕಾರವಾರ:ಬರುವ ಡಿಸೆಂಬರ್ನಲ್ಲಿ ಕಾರವಾರ ಮತ್ತು ಗೋಕರ್ಣದಲ್ಲಿ ಗಾಳಿಪಟ ಉತ್ಸವ ನಡೆಸಲು ಉದ್ದೇಶಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ತಿಳಿಸಿದರು. ಗಾಳಿಪಟ ಉತ್ಸವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಉತ್ಸವ ಆಯೋಜಕರು, ಹೋಟೆಲ್ ಮಾಲಿಕರು ಸೇರಿದಂತೆ ಹಲವು ಪ್ರಮುಖರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಪ್ರವಾಸಿಗರನ್ನು ಆಕರ್ಷಿಸುವುದೇ ಉತ್ಸವದ ಪ್ರಮುಖ ಉದ್ದೇಶವಾಗಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಾಳಿಪಟ … [Read more...] about ಡಿಸೆಂಬರ್ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ