ಹಳಿಯಾಳ:- ಬಡವರು, ದಿನ ದಲಿತರ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ, ಕೇಂದ್ರದಲ್ಲಿ ಮೋದಿಜಿಯವರ ಕೈ ಬಲ ಪಡಿಸಲು ಬಿಜೆಪಿ ಪಕ್ಷದ ಹಳಿಯಾಳ ಕ್ಷೇತ್ರದ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಗೆ ಮತನೀಡಿ ಎಂದು ಅವರ ಪತ್ನಿ ಸುವರ್ಣಾ ಹೆಗಡೆ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಳಿಯಾಳದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕಾಳಿನದಿ ನೀರಾವರಿ ಯೋಜನೆಯಂತಹ ರೈತರ ಜೀವನ ಹಸನಾಗಿಸಬಲ್ಲ ಮಹತ್ವಪೂರ್ಣ ಯೋಜನೆಯ … [Read more...] about ಬಡವರು, ದಿನ ದಲಿತರ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ-ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಗೆ ಮತನೀಡಿ; ಸುವರ್ಣಾ ಹೆಗಡೆ ಮತಯಾಚನೆ
ಅಪಾರ
ದಿ: 23ರಂದು ಶಾರದಾ ಶೆಟ್ಟಿಯವರಿಂದ ನಾಮಪತ್ರ
ಹೊನ್ನಾವರ : ಬರುವ ಸೋಮವಾರ ದಿ: 23ರಂದು ಹೊನ್ನಾವರ- ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಶೆಟ್ಟಿಯವರು ಮರು ಆಯ್ಕೆ ಬಯಸಿ ಮುಂಬರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ತಿಳಿಸಿದ್ದಾರೆ. ಅಂದು ಮುಂಜಾನೆ 11 ಗಂಟೆಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ಕುಮಟಾ ನಗರದ ಮಹಾಸತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ನಗರದ … [Read more...] about ದಿ: 23ರಂದು ಶಾರದಾ ಶೆಟ್ಟಿಯವರಿಂದ ನಾಮಪತ್ರ
ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ
ಕಾರವಾರ:ಕಳೆದ ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದೆ. ಪರಿಣಾಮ ಹಲವು ಸಾವು ನೋವುಗಳು ಸಂಭವಿಸಿದೆ. ಮಂಗಳವಾರ ಬಿಣಗಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ಮರ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಾಹನ ಸಂಚಾರ ಹದಗೆಟ್ಟಿತ್ತು. ಬುಧವಾರ ಸಂಜೆ ನಗರದಲ್ಲಿ ತೆರೆದ ಚರಂಡಿಯಲ್ಲಿ ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ನಡೆದಿದೆ. ಭಾರೀ ಮಳೆ ಇದ್ದ ಕಾರಣ ಈ ಪ್ರಕರಣ ಮರುದಿನ ಬೆಳಕಿಗೆ ಬಂದಿದೆ. ಗುರುವಾರ ಕಾರವಾರದ … [Read more...] about ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ
ವಿದ್ಯುತ್ ಶಾರ್ಟ ಸರ್ಕೀಟ್ನಿಂದ ಬೆಂಕಿ , ಅಪಾರ ಹಾನಿ
ಭಟ್ಕಳ:ಮಣ್ಕುಳಿಯ ಪುಷ್ಪಾಂಜಲಿ ರಸ್ತೆಯಲ್ಲಿರುವ ದಯಾನಂದ ವಿಜಯಕುಮಾರ್ ಪ್ರಭು ಅವರ ಮನೆಗೆ ವಿದ್ಯುತ್ ಶಾರ್ಟ ಸರ್ಕೀಟ್ನಿಂದ ಬೆಂಕಿ ತಗುಲಿ ಅಪಾರ ಹಾನಿಯಾದ ಕುರಿತು ವರದಿಯಾಗಿದೆ. ವಿದ್ಯುತ್ ಶಾರ್ಟ ಸರ್ಕೀಟ್ ನಿಂದ ಬೆಂಕಿ ತಗುಲಿದ ಪರಿಣಾಮ ಮನೆಯೊಳಗಿಂದ ಹೊಗೆ ಕಾಣಿಸಿಕೊಂಡಿದ್ದು ತಕ್ಷಣ ಅಕ್ಕಪಕ್ಕದವರು ಬೆಂಕಿಯನ್ನು ಆರಿಸಲು ಪ್ರಯತ್ನಿಸಿದರಾದರೂ ಸಾಧ್ಯವಾಗಿಲ್ಲ ಎನ್ನಲಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ಆರಿಸಲು … [Read more...] about ವಿದ್ಯುತ್ ಶಾರ್ಟ ಸರ್ಕೀಟ್ನಿಂದ ಬೆಂಕಿ , ಅಪಾರ ಹಾನಿ