ಹಳಿಯಾಳ : ಹಾವು ಸರೀಸ್ರಪ ಮೊಟ್ಟೆ ಇಡುವ ಜೀವಿ. ಅದು ಹಾಲನ್ನು ಕುಡಿಯುವುದಿಲ್ಲ. ಕುಡಿದರೇ ಅದು ಸತ್ತು ಹೋಗುತ್ತದೆ. ಈ ವಿಜ್ಞಾನದ ಸತ್ಯವನ್ನರಿತು ಅಪ್ಯಾಯನ ಪ್ರಸಾದವಾದ ಹಾಲನ್ನು ಹಾವಿನ ಹೆಸರಲ್ಲಿ ಚೆಲ್ಲದಿರಿ ಎಂದು ಧಾರವಾಡ ಬಸವಕೇಂದ್ರದ ಬಸವಂತ ತೋಟದ ಕರೆ ನೀಡಿದರು. ಅವರು ಸ್ಥಳೀಯ ಬಸವಕೇಂದ್ರವು ತೇರಗಾವಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ ಬಸವ ಪಂಚಮಿ ಹಾಲು ಕುಡಿಯುವ ಹಬ್ಬ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ನಮ್ಮ ಹಿರಿಯರು ಹಾಗೆ … [Read more...] about ಹಾಲನ್ನು ಹಾವಿನ ಹೆಸರಲ್ಲಿ ಚೆಲ್ಲದಿರಿ – ಬಸವಂತ ತೋಟದ ಕರೆ. ಬಸವ ಪಂಚಮಿ-ಹಾಲು ಕುಡಿಯುವ ಹಬ್ಬ ಕಾರ್ಯಕ್ರಮದಲ್ಲಿ ಅಭಿಪ್ರಾಯ
ಅಪೌಷ್ಠಿಕತೆ
ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ : ಮಕ್ಕಳು ದೇಶದ ಆಸ್ತಿಯಾಗಿದ್ದು ಅವರ ಆರೋಗ್ಯ ಕುರಿತು ಪಾಲಕರು ಹಾಗೂ ಶಿಕ್ಷಕರು ಹೆಚ್ಚಿನ ಜವಾಬ್ದಾರಿ ವಹಿಸಿ ಮಕ್ಕಳಿಗೆ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಅರಿವು ಮೂಡಿಸುವುದರೊಂದಿಗೆ ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಗುರುವಾರ ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆಯವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ … [Read more...] about ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ