ಹಳಿಯಾಳ:- ಭಾರತ ಸಂಸ್ಕøತಿ ಪ್ರತಿಷ್ಠಾನ ವತಿಯಿಂದ ಏರ್ಪಡಿಸಿದ್ದ 2018 ನೇ ಸಾಲಿನ ರಾಜ್ಯ ಮಟ್ಟದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ಉತ್ತರಕನ್ನಡ ಜಿಲ್ಲೆಯ 10 ತಾಲ್ಲೂಕುಗಳ 86 ಶಾಲೆಗಳಿಂದ 4,925 ವಿದ್ಯಾಥಿಗಳು ಪಾಲ್ಗೊಂಡಿದ್ದು, ಪರೀಕ್ಷೆ ಬರೆದವರಲ್ಲಿ 94.14 % ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆಂದು ಭಾರತ ಸಂಸ್ಕøತಿ ಪ್ರತಿಷ್ಠಾನದ ಅಪ್ಪಾರಾವ ಪೂಜಾರಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು ರಾಜ್ಯಮಟ್ಟದ … [Read more...] about ಭಾರತ ಸಂಸ್ಕೃತ ಪ್ರತಿಷ್ಠಾನದಿಂದ ನಡೆದ ಮಹಾಭಾರತ -ರಾಮಾಯಣ ಪರೀಕ್ಷೆಯಲ್ಲಿ 94.14% ವಿದ್ಯಾರ್ಥಿಗಳು ತೇರ್ಗಡೆ – ಅಪ್ಪಾರಾವ ಪೂಜಾರಿ.
ಅಪ್ಪಾರಾವ ಪೂಜಾರಿ
ಸ್ವಾಭಿಮಾನ ಹಾಗೂ ರಾಷ್ಟ್ರಭಕ್ತಿಗೆ ಹೆಸರಾದ ಮರಾಠ ಸಮಾಜವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಗುತ್ತಿಗೆಯಾಗಿ ನೀಡಿಲ್ಲ; ಎಸ್.ಎಲ್.ಘೋಟ್ನೇಕರ
ಹಳಿಯಾಳ: ಸ್ವಾಭಿಮಾನ ಹಾಗೂ ರಾಷ್ಟ್ರಭಕ್ತಿಗೆ ಹೆಸರಾದ ಮರಾಠ ಸಮಾಜವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಗುತ್ತಿಗೆಯಾಗಿ ನೀಡಿಲ್ಲ, ರಾಜಕೀಯದ ಹೆಸರಿನಲ್ಲಿ ಮರಾಠ ಸಮಾಜದ ದುರ್ಬಳಕೆಯನ್ನು ನಾವು ಸದಾ ಖಂಡಿಸುತ್ತೆವೆ. ಮರಾಠಾ ಸಮುದಾಯದವರು ಪಕ್ಷಾತೀತವಾಗಿ ಒಂದೇ ವೇದಿಕೆಯಲ್ಲಿ ಬಂದು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ ವಿನಃ ರಾಜಕಾರಣ ಮಾಡಲು ಅಲ್ಲ ಎಂದು ಹಳಿಯಾಳ ತಾಲೂಕ ಕ್ಷತ್ರೀಯ ಮರಾಠ ಪರಿಷತ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. … [Read more...] about ಸ್ವಾಭಿಮಾನ ಹಾಗೂ ರಾಷ್ಟ್ರಭಕ್ತಿಗೆ ಹೆಸರಾದ ಮರಾಠ ಸಮಾಜವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಗುತ್ತಿಗೆಯಾಗಿ ನೀಡಿಲ್ಲ; ಎಸ್.ಎಲ್.ಘೋಟ್ನೇಕರ