ಹೊನ್ನಾವರ ತಾಲೂಕ ಪಂಚಾಯತ ಸಾಮನ್ಯ ಸಭೆ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಬುಧವಾರ ಜರುಗಿತು. ಆರಂಭದಲ್ಲಿ ಪ್ರಮುಖ ಇಲಾಖೆಯಾದ ಕೃಷಿ, ಅರಣ್ಯ, ಕಂದಾಯ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಗೈರಾಗಿರುದಕ್ಕೆ ಆಕ್ರೋಶ ವ್ಯಕ್ತವಾಯಿತು. ಕಳೆದ ಹಲವು ಸಭೆಗೆ ನಿರಂತಂರವಾಗಿ ಗೈರಾಗುವ ಚಿಕ್ಕ ನೀರಾವರಿ, ಅಬಕಾರಿ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತಿ ಸಿ.ಈ.ಓ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. … [Read more...] about ಹೊನ್ನಾವರ ತಾಲೂಕ ಪಂಚಾಯತ ಸಾಮನ್ಯ ಸಭೆಯಲ್ಲಿ ಗೈರು ಹಾಜರಾದ ಇಲಾಖೆಯ ಅಧಿಕಾರಿಗಳ ವಿರುದ್ದ ಆಕ್ರೋಶ
ಅಬಕಾರಿ ಇಲಾಖೆ
ಅಕ್ರಮ ಮದ್ಯ ವಶ
ಕಾರವಾರ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 50ಸಾವಿರ ರೂ ಮೌಲ್ಯದ ಗೋವಾ ಮದ್ಯವನ್ನು ಆಳ್ವೇವಾಡ ಬಳಿ ವಶಕ್ಕೆ ಪಡೆದರು. ಈ ವೇಳೆ ಆರೋಪಿ ವಾಹನ ಬಿಟ್ಟು ನಾಪತ್ತೆಯಾಗಿದ್ದು, ಅಬಕಾರಿ ನಿರೀಕ್ಷಕಿ ಸುವರ್ಣ ನಾಯ್ಕ ಅಕ್ರಮ ಮದ್ಯ ಹಾಗೂ ದ್ವಿಚಕ್ರ ವಾಹನವನ್ನು ವಶದಲ್ಲಿರಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. … [Read more...] about ಅಕ್ರಮ ಮದ್ಯ ವಶ
ಅಕ್ರಮ ಮದ್ಯ ಸಾಗಾಟ;ಓರ್ವನ ಬಂಧನ
ಕಾರವಾರ:ಗೋವಾದಿಂದ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವ್ಯಕ್ತಿಯೊಬ್ಬರನ್ನು ಬಂಧಿಸಿದ ಘಟನೆ ಅನಮೋಡ ತನಿಖಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಾರಿಯೊಂದರಲ್ಲಿ ತುಂಬಿಸಲಾದ ಕಟ್ಟಿಗೆ ತಳಭಾಗದಲ್ಲಿ 1.15ಲಕ್ಷ ಮೌಲ್ಯದ 373.140 ಲೀಟರ್ ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಲಾರಿ ತಪಾಸಣೆ ನಡೆಸಿದ ಅಧಿಕಾರಿಗಳು ಆರೋಪಿ ಚಾಲಕ ಕೃಷ್ಣಾ ಮಾರುತಿ ಪರವರ ಎಂಬಾತನನ್ನು ಬಂಧಿಸಿದ್ದಾರೆ. … [Read more...] about ಅಕ್ರಮ ಮದ್ಯ ಸಾಗಾಟ;ಓರ್ವನ ಬಂಧನ
ಅಕ್ರಮ ಸರಾಯಿ ಸಾಗಾಟ; ಆರೋಪಿ ಬಂಧನ
ಕಾರವಾರ: ರಾಜ್ಯ ಸರ್ಕಾರದ ತೆರಿಗೆ ವಂಚಿಸಿ ಗೋವಾದಿಂದ ಅಕ್ರಮವಾಗಿ ಸರಾಯಿ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂ ಮದ್ಯದ ಜೊತೆ ವ್ಯಕ್ತಿಯೊರ್ವನನ್ನು ಅಮದಳ್ಳಿ ಬಳಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳಿಗೆ ಕಾರಿನಲ್ಲಿ 18 ಬಾಕ್ಸಗಳಲ್ಲಿ ಸಾಗಿಸುತ್ತಿದ್ದ 500 ಮದ್ಯದ ಬಾಟಲಿಗಳು ಸಿಕ್ಕಿದೆ. ಗೋವಾ ನೊಂದಣಿಯ ಕಾರ್ನಲ್ಲಿ ರಾಜೇಶ್ ದಾಮೋದರ ಸ್ಪೂರ್ತಿ ಎಂಬಾತರು ಸರಾಯಿ ಸಾಗಾಟ … [Read more...] about ಅಕ್ರಮ ಸರಾಯಿ ಸಾಗಾಟ; ಆರೋಪಿ ಬಂಧನ