ಕಾರವಾರದ ಅಬಕಾರಿ ಮತ್ತು ಪೋಲಿಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಹುದುಗಿಸಿಟ್ಟ ಲಕ್ಷಾಂತರ ಮೌಲ್ಯದ ಗೋವಾ ಮದ್ಯ ವಶಕ್ಕೆ ಪಡೆದಿದ್ದಾರೆ. ಸರಿ ಸುಮಾರು 7 ಲಕ್ಷ 36 ಸಾವಿರ ಮೌಲ್ಯದ 2440 ಲೀಟರ್ ಅಕ್ರಮ ಮದ್ಯ ಈಗ ಅಬಕಾರಿ ಇಲಾಖೆಯಲ್ಲಿದೆ.ಕಾರವಾರದ ಅಮದಳ್ಳಿ ಗ್ರಾಮದಲ್ಲಿ ಅಮದಳ್ಳಿ ಹೆದ್ದಾರಿ ಪಕ್ಕದ ಮನೆಯೊಂದರ ಹಿಂಬದಿಯಲ್ಲಿ ದಾಸ್ತಾನು ಇರಿಸಿದ್ದ ಫಾಗ್ ಫೇನ್ನಿ, ಲೈಟ್ ಹಾರ್ಸ್ ವಿಸ್ಕಿ, ರಾಯಲ್ ಕ್ಲಾಸಿಕ್ ವಿಸ್ಕಿ ಹಾಗೂ ಮ್ಯಾಡ್ಗೋಲ್ ವಿಸ್ಕಿ ಗೋವಾ … [Read more...] about ಅಬಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ; ಲಕ್ಷಾಂತರ ಮೌಲ್ಯದ ಮದ್ಯ ವಶ
ಅಬಕಾರಿ
ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ
ಹೊನ್ನಾವರ: ತಾಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಕೆಲವು ಇಲಾಖೆಯ ಅಧಿಕಾರಿಗಳು ಪ್ರತಿಬಾರಿ ಸಭೆಗೆ ಹಾಜರಾಗದೇ ಇರುವುದರಿಂದ ಆಕ್ರೋಶಗೊಂಡ ಸದಸ್ಯರು ಚರ್ಚಿಸಿ ಸಭಾತ್ಯಾಗ ನಡೆಸಿದ ಘಟನೆ ನಡೆಯಿತು. ತಾ.ಪಂ.ಸದಸ್ಯ ತುಕಾರಾಮ ನಾಯ್ಕ ಮಾತನಾಡಿ ಅಬಕಾರಿ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸಭೆಗೆ ಏಕೆ ಬರಲಿಲ್ಲ? ಅನೇಕ ಪ್ರಮುಖ ವಿಷಯಗಳನ್ನು ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿತ್ತು. ತಾಲೂಕಿನಲ್ಲಿ ಮಟಕಾ, ಕಳ್ಳಭಟ್ಟಿ ಸರಾಯಿ ಎಗ್ಗಿಲ್ಲದೇ … [Read more...] about ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ
34ಸಾವಿರ ರೂ ಮೌಲ್ಯದ ಸರಾಯಿ ವಶ
ಕಾರವಾರ: ಅಕ್ರಮ ಸರಾಯಿ ಮಾರಾಟಗಾರರು ಮಲ್ಲಾಪುರದ ಸಾರ್ವಜನಿಕ ಶೌಚಾಲಯದಲ್ಲಿ ಗೋವಾ ಮದ್ಯವನ್ನು ಬಚ್ಚಿಟ್ಟಿದ್ದರು. ಶೌಚಾಲಯದ ಮೇಲೆ ದಿಡೀರ್ ದಾಳಿ ನಡೆಸಿದ ಪೊಲೀಸರು 34ಸಾವಿರ ರೂ (ಗೋವಾ ದರ) ಮೌಲ್ಯದ ಸರಾಯಿಯನ್ನು ವಶಪಡಿಸಿಕೊಂಡು ಅಬಕಾರಿ ಇಲಾಖೆಗೆ ಹಸ್ತಾಂತರಿಸಿದರು. ಇಲ್ಲಿನ ಲಕ್ಷ್ಮಿ ನಗರದಲ್ಲಿರುವ ಸಾರ್ವಜನಿಕ ಶೌಚಾಲಯ ಕಳೆದ ಹಲವು ವರ್ಷಗಳಿಂದ ಹಾಳು ಬಿದ್ದಿದೆ. ಕನಿಷ್ಟ ಮೂಲಭೂತ ಸೌಕರ್ಯವೂ ಇಲ್ಲದ ಕಾರಣ ಇದನ್ನು ಜನ ಬಳಸುತ್ತಿಲ್ಲ. ಹೀಗಾಗಿ ಶೌಚಾಲಯ ಅಕ್ರಮ … [Read more...] about 34ಸಾವಿರ ರೂ ಮೌಲ್ಯದ ಸರಾಯಿ ವಶ
ಅಬಕಾರಿ ಇಲಾಖೆಯಲ್ಲಿ ನಡೆದ ಅನುಪಯುಕ್ತ ವಾಹನ ಹರಾಜು ಪ್ರಕ್ರಿಯೆ
ಕಾರವಾರ:ಅಬಕಾರಿ ಇಲಾಖೆಯಲ್ಲಿನ ಅನುಪಯುಕ್ತ ವಾಹನಗಳ ಹರಾಜು ಪ್ರಕ್ರಿಯೆ ಸೋಮವಾರ ನಡೆದಿದ್ದು, ಬಹುತೇಕರು ಸಾರಿಗೆ ಅಧಿಕಾರಿಗಳು ನಿಗದಿ ಪಡಿಸಿದಕ್ಕಿಂತಲೂ ಕನಿಷ್ಟ ಬೆಲೆಗೆ ಹರಾಜು ಕೂಗಿದರು. ಸರ್ಕಾರ ನಿಗದಿ ಪಡಿಸಿದ ಬೆಲೆಗಿಂತಲೂ ಕಡಿಮೆ ಬೆಲೆಗೆ ವಾಹನಗಳನ್ನು ಬಿಡುವದಿಲ್ಲ ಎಂದು ಅಬಕಾರಿ ಇಲಾಖೆಯವರು ಸ್ಪಷ್ಟ ಪಡಿಸಿದರು. ಆದರೂ ಮೂರು ಕಾಸಿನ ದರಕ್ಕೆ ಕೂಗುವವರ ಸಂಖ್ಯೆ ಕಡಿಮೆಯಿರಲಿಲ್ಲ. ಸೋಮವಾರ ಬೆಳಗ್ಗೆ ನಡೆಯಬೇಕಿದ್ದ ಹರಾಜು ಪ್ರಕ್ರಿಯೆ ಜಿ.ಎಸ್.ಟಿ … [Read more...] about ಅಬಕಾರಿ ಇಲಾಖೆಯಲ್ಲಿ ನಡೆದ ಅನುಪಯುಕ್ತ ವಾಹನ ಹರಾಜು ಪ್ರಕ್ರಿಯೆ