ಹೆದ್ದಾರಿಯಿಂದ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಅಂಡರ್ ಪಾಸ್ ನಿರ್ಮಾಣ ಮಾಡಬೇಕು ಒಂದೊಮ್ಮೆ ಅಂಡರ್ ಪಾಸ್ ಮಾಡದಿದ್ದಲ್ಲಿ ಉಗ್ರ ಹೋರಾಟ ಮಾಡುವುದು ಅನಿವಾರ್ಯ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಬ್ದುಲ್ ಮಜೀದ್ ಎಚ್ಚರಿಕೆ ನೀಡಿದರು.ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಈಗಾಗಲೇ ಮೇಲ್ಕಂಡ ಉಸ್ಮಾನ್ ನಗರಗಳು ವೇತನ ಮತ್ತಿತರ ಭಾಗದ ಸಾರ್ವಜನಿಕರು ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಅಂಡರ್ ಪಾಸ್ ನಿರ್ಮಿಸಬೇಕು ಸಹಾಯಕ … [Read more...] about ಭಟ್ಕಳ ಉಸ್ಮಾನ್ನಗರ ರೇಲ್ವೇ ನಿಲ್ದಾಣ ರಸ್ತೆ ಸಂಪರ್ಕಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹ