ಕಾರವಾರ:ಕರಾವಳಿಯ ವಿವಿಧ ಭಾಗದಲ್ಲಿ ಕಡಲು ಕೊರೆತ ಮುಂದುವರೆದಿದೆ. ಮಳೆ ಪ್ರಮಾಣ ಕಡಿಮೆಯಿದ್ದರೂ ಕಡಲಿನ ಅಬ್ಬರ ಜೋರಾಗಿದೆ. ಇದರಿಂದ ಕಡಲಕೊರೆತವೂ ಹೆಚ್ಚಿದೆ. ಕಾರವಾರದ ಟಾಗೋರÀ ತೀರ, ಮಾಜಾಳಿ ಕಡಲ ತೀರ, ಅಂಕೋಲಾ ತಾಲೂಕಿನ ಹಾರವಾಡ, ನದಿಬಾಗ ಮುಂತಾದ ಕಡಲ ತೀರಗಳು ಸಮುದ್ರದ ಭೋರ್ಗರೆತದಿಂದ ಕೊರೆತಕ್ಕೆ ಒಳಗಾಗುತ್ತಿವೆ. ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ರಾಕ್ ಗಾರ್ಡನ್ ಬಳಿ ಕಡಲ ತೀರದಲ್ಲಿಯೂ ಈಚೆಗೆ ಕೊರೆತ ಉಂಟಾಗಿತ್ತು. ಪ್ರವಾಸಿಗರ ಆಕರ್ಷಣೆಗೆಂದು … [Read more...] about ಕರಾವಳಿಯ ವಿವಿಧ ಭಾಗದಲ್ಲಿ ಕಡಲು ಕೊರೆತ
ಅಬ್ಬರ
ಡಾಲ್ಪಿನ್ವೊಂದರ ಮೃತ ದೇಹ ಪತ್ತೆ
ಕಾರವಾರ:ರವೀಂದ್ರನಾಥ ಕಡಲ ಕಿನಾರೆಯಲ್ಲಿ ಸೋಮವಾರ ಸಂಜೆ ಡಾಲ್ಪಿನ್ವೊಂದರ ಮೃತ ದೇಹ ಪತ್ತೆಯಾಗಿದೆ. ಈ ಪ್ರಬೇಧವನ್ನು ಹಂಪ್ ಬ್ಯಾಕ್ ಡಾಲ್ಪಿನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ವೈದ್ಯಾಧಿಕಾರಿಗಳು ಅದರ ಮರಣೋತ್ತರ ಪರೀಕ್ಷೆ ನಡೆಸಿದರು. ಸಮುದ್ರದ ಅಬ್ಬರದ ಅಲೆಗಳೊಂದಿಗೆ ತೇಲಿಬಂದ ಡಾಲ್ಪಿನ್ನ ಮೃತದೇಹ ಇಲ್ಲಿನ ಹಳೆ ಉದ್ಯಾನವನ ಸಮೀಪ ಬಿದ್ದಿದ್ದು, ಅದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ತೀರಕ್ಕೆ ಡಾಲ್ಪಿನ್ … [Read more...] about ಡಾಲ್ಪಿನ್ವೊಂದರ ಮೃತ ದೇಹ ಪತ್ತೆ