ಹಾನಿಯಲ್ಲಿರುವ ಸಾರಿಗೆಇಲಾಖೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಲಾಭದಾಯಕವನ್ನಾಗಿ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೊನ್ನಾವರ ಪಟ್ಟಣದಲ್ಲಿ 4.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಬಸ್ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಭರವಸೆ ನೀಡಿದರು.ದುರ್ಗಾಕೇರಿಯ ದಂಡಿನ ದುರ್ಗಾದೇವಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಪಮುಖ್ಯಮಂತ್ರಿಗಳು ಕೇವಲ ಬಸ್ನಿಲ್ದಾಣ … [Read more...] about ಹಾನಿಯಲ್ಲಿರುವ ಸಾರಿಗೆಇಲಾಖೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಲಾಭದಾಯಕವನ್ನಾಗಿ ಮಾಡುತ್ತೇನೆ;ಸಾರಿಗೆ ಸಚಿವ ಲಕ್ಷ್ಮಣ ಸವದಿ