ಹೊನ್ನಾವರ;ಕರ್ನಾಟಕದ ಕ್ರೈಸ್ತ ಸಮುದಾಯದ ಮಹಾಧರ್ಮಾಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿರುವ ಪೀಟರ್ ಮಚಾದೊ ಇವರಿಗಾಗಿ ಉ.ಕ. ಜಿಲ್ಲೆಯ ಕೈಸ್ತ ಸಮುದಾಯದ ವತಿಯಿಂದ ವಿಶೇಷ ಪ್ರಾರ್ಥನಾ ಸಭೆ ಮತ್ತು ಅಭಿನಂದನಾ ಸಭೆ ದಿನಾಂಕ 25ರಂದು ಗುರುವಾರ ಬೆಳಿಗ್ಗೆ ನಡೆಯಲಿದೆ. ಜಿಲ್ಲೆಯ ವಿವಿಧ ಭಾಗಗಳಿಂದ 5ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಹೋಲಿರೋಸರಿ ಕಾನ್ವೆಂಟ್ ಶಾಲೆಯ ಆವಾರದಲ್ಲಿ ಅಂದು ಮುಂಜಾನೆ 10ಗಂಟೆಗೆ ಪ್ರಾರ್ಥನಾ ಸಭೆ ಮತ್ತು 12ಗಂಟೆಗೆ … [Read more...] about ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ಅಭಿನಂದನೆ – ಪ್ರಾರ್ಥನೆ
ಅಭಿನಂದನೆ
ಲಾಯನ್ಸ್ ಕ್ಲಬ್ನಿಂದ ಓಟದಿಂದಲೇ ದೇಶ ಪರ್ಯಟಣೆ ಮಾಡುವ ಸಮೀರ ಸಿಂಗ್ಗೆ ಅಭಿನಂದನೆ
ಹೊನ್ನಾವರ .ಬಾಲಿವುಡ್ ನಟ ‘ಅಕ್ಷಯಕುಮಾರ’ ಅವರು ಆರಂಭಿಸಿದ ಕೇಂದ್ರ ಸರಕಾರ ಮತ್ತು ಬಿ.ಎಸ್.ಎಪ್ ಸಹಭಾಗಿತ್ವದ ಇಂಡಿಯಾಸ್ ಬ್ರೇವ್ ಹಾರ್ಟ್, ಸಂಘಟನೆಯ ಮುಂಬೈನ ಸಮೀರ ಸಿಂಗ್ ಎಂಬುವವರು ನಮ್ಮ ದೇಶದ ಸೈನಿಕರಿಗೆ ಗೌರವ ಸಲ್ಲಿಸುವ ಮತ್ತು ಅವರಿಗೆ ಸಹಾಯ ಮಾಡುವ ಉದ್ದೇಶದಿಂದ ಇಡೀ ದೇಶವನ್ನು ಓಟದ ಮೂಲಕ ಕ್ರಮಿಸಲು ಮುಂದಾಗಿದ್ದಾರೆ. ಹೊನ್ನಾವರ .ಬಾಲಿವುಡ್ ನಟ ‘ಅಕ್ಷಯಕುಮಾರ’ ಅವರು ಆರಂಭಿಸಿದ ಕೇಂದ್ರ ಸರಕಾರ ಮತ್ತು ಬಿ.ಎಸ್.ಎಪ್ ಸಹಭಾಗಿತ್ವದ ಇಂಡಿಯಾಸ್ ಬ್ರೇವ್ ಹಾರ್ಟ್, … [Read more...] about ಲಾಯನ್ಸ್ ಕ್ಲಬ್ನಿಂದ ಓಟದಿಂದಲೇ ದೇಶ ಪರ್ಯಟಣೆ ಮಾಡುವ ಸಮೀರ ಸಿಂಗ್ಗೆ ಅಭಿನಂದನೆ