ಕಾರವಾರ:ಎಲ್ಲರ ನಿರೀಕ್ಷೆಯಂತೆ ಮಾಜಿ ಸಚಿವ ಆನಂದ ಅಸ್ನೋಟಿಕರ್ ಭಾನುವಾರ ಸಾರ್ವಜನಕರ ಮುಂದೆ ಪ್ರತ್ಯಕ್ಷರಾದರು. ಕ್ಷೇತ್ರದ ಅಭಿವೃದ್ದಿಗಾಗಿ 2018ರ ಚುನಾವಣೆಯಲ್ಲಿ ಸ್ಪರ್ಧಿಸುವದಾಗಿ ಅವರು ಘೋಷಿಸಿದರು. ಆನಂದ ಅಸ್ನೋಟಿಕರ್ ಮನೆ ಮುಂದೆ ಅವರ ಬೆಂಬಲಿಗರು ಮೆನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಾಲ್ಕುವರೆ ವರ್ಷಗಳಿಂದ ಕ್ಷೇತ್ರದಿಂದ ದೂರ ಇದ್ದ ಆನಂದ ಅಸ್ನೋಟಿಕರ್ ತಮ್ಮ ರಾಜಕೀಯ ನಿಲುವು ತಿಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. … [Read more...] about ಆನಂದ ಅಸ್ನೋಟಿಕರ್ ರಾಜಕೀಯ ಪ್ರವೇಶ:ಬಿಜೆಪಿಯಿಂದ ಸ್ಪರ್ಧಿಸುವ ಕುರಿತು ಸುಳಿವು