ದಿನಾಂಕ 25.06.2018 ರಂದು ಹೊನ್ನಾವರದ ನ್ಯೂ ಇಂಗ್ಲೀಷ ಶಾಲೆಯಲ್ಲಿ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಧರ್ಮಜಾಗೃತಿ ಸಮಿತಿ ವತಿಯಿಂದ ಶಾಲೆಯಲ್ಲಿ ಉಚಿತ ವಹಿ(ನೋಟ್ ಬುಕ್) ವಿತರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸುಮಾರು 72 ವಿದ್ಯಾರ್ಥಿಗಳು ಇದರ ಲಾಭವನ್ನು ಪಡೆದುಕೊಂಡರು. ವಹಿ ವಿತರಿಸುವ ಸಂದರ್ಭದಲ್ಲಿ ಧರ್ಮಜಾಗೃತಿ ಸಮಿತಿ ವತಿಯಿಂದ ಸೌ. ವಾಸಂತಿ ಮುರ್ಡೇಶ್ವರ ಇವರು ಮಾತನಾಡುತ್ತಾ ವಹಿಗಳ ವೈಶಿಷ್ಟವೇನೆಂದರೆ ಮುಖ ಪುಟಗಳಲ್ಲಿ ತೇಜಸ್ವಿ ರಾಷ್ಟ್ರ ಪುರುಷರ ಮತ್ತು … [Read more...] about ಉಚಿತ ನೋಟ್ ಬುಕ್ ವಿತರಣೆ
ಅಭಿಮಾನ
ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷ ವಾಚನಾಲಯ ಉದ್ಘಾಟನೆ
ಹೊನ್ನಾವರ. ತಾಲೂಕಿನ ಕರ್ಕಿ ಶ್ರೀ ಚೆನ್ನಕೇಶವ ಪ್ರೌಢ ಶಾಲೆ, ಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡ ಜಾಗೃತಿ ಜಾಥಾದ ಮೂಲಕ ಆಚರಿಸಲಾಯಿತು. ಕನ್ನಡಾಂಬೆಯ ಮೆರವಣಿಗೆಗೆ ಕರ್ಕಿ ಗ್ರಾಮಪಂಚಾಯತ ಅಧ್ಯಕ್ಷÀ ಶ್ರೀಕಾಂತ ಮೋಗೇರ ಚಾಲನೆ ನೀಡಿ ಕನ್ನಡ ನಾಡು, ನುಡಿ, ಜಲದ ಬಗ್ಗೆ ಅಭಿಮಾನ, ಗೌರವ ಸದಾ ಎಲ್ಲರಲ್ಲೂ ಜಾಗೃತವಾದರೆ ಏಕೀಕರಣ ಕರ್ನಾಟಕ ಸಾರ್ಥಕವಾಗುತ್ತದೆ ಎಂದರು. ಕನ್ನಡ ಜಾಗೃತಿ ಘೋಷಣೆಗಳ ಮೂಲಕ ಊರ ನಾಗರಿಕರ ಸಹಕಾರದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ … [Read more...] about ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷ ವಾಚನಾಲಯ ಉದ್ಘಾಟನೆ
ಹೊನ್ನಾವರ-ತಾಳಗುಪ್ಪಾ ರೈಲ್ವೆ ಸಚಿವರಿಗೆ ಕನ್ನಡ ಅಭಿಮಾನ ಸಂಘ ಮನವಿ
ಹೊನ್ನಾವರ-ಹೊನ್ನಾವರ, ಭಟ್ಕಳ ಹಾಗೂ ಕುಮಟಾ ತಾಲೂಕಿನ ಜನರಿಗೆ ಅನೂಕುಲವಾಗುವ ಹೊನ್ನಾವರ ತಾಳಗುಪ್ಪ ರೈಲ್ವೆ ಮಾರ್ಗವನ್ನು ಕೂಡಲೇ ಆರಂಭಿಸಬೇಕೆಂದು ಕೇಂದ್ರ ರೈಲ್ವೆ ಸಚಿವ ಸುರೇಶ ಪ್ರಭುರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಹೊನ್ನಾವರ ಘಟಕದ ಅಧ್ಯಕ್ಷ ಉದಯರಾಜ ಮೇಸ್ತ ಮನವಿ ಮಾಡಿಕೊಂಡಿದ್ದಾರೆ. ಹೊನ್ನಾವರ ರಾಜ್ಯದಲ್ಲಿಯ ಅತೀ ಹೆಚ್ಚು ಗ್ರಾಮಗಳನ್ನು ಹೊಂದಿರುವ ತಾಲೂಕಾಗಿದ್ದು, ಇತಿಹಾಸ ಫ್ರಸಿದ್ದ ವ್ಯಾಪಾರ ಕೇಂದ್ರವಾಗಿತ್ತು. ಇಲ್ಲಿ ನಿತ್ಯವು ಸಾವಿರಾರು ಜನರು … [Read more...] about ಹೊನ್ನಾವರ-ತಾಳಗುಪ್ಪಾ ರೈಲ್ವೆ ಸಚಿವರಿಗೆ ಕನ್ನಡ ಅಭಿಮಾನ ಸಂಘ ಮನವಿ
ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯ
ಭಟ್ಕಳ: ನಮ್ಮಲ್ಲಿ ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯವಾಗುವುದು, ಆಸ್ತಿ, ಐಶ್ವರ್ಯ, ಅಹಂಕಾರ, ಜನಬಲ ಮಾತ್ರವಿದ್ದರೆ ಜಯಗಳಿಸುವುದು ಅಸಾಧ್ಯ ಎಂದು ಶ್ರೀ ಪರ್ತಗಾಳಿ ಜೀವೋತ್ತಮ ಮಠದ ಕಿರಿಯ ಸ್ವಾಮೀಜಿ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ವಡೇರ ಮಠದಲ್ಲಿ ಮೊಕ್ಕಾಂ ಹೂಡಿದ್ದ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ನೆರವೇರಿಸಿ ಶಿಷ್ಯ ಜನರನ್ನುದ್ದೇಶಿಸಿ ಆಶೀರ್ವಚನ … [Read more...] about ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯ