ಹಳಿಯಾಳ :ನರೇಂದ್ರ ಮೋದಿ ಅವರ ನೇತೃತ್ವದಕೇಂದ್ರ ಸರಕಾರದಅನುದಾನದಲ್ಲಿಯೇರಾಜ್ಯ ಸರಕಾರದ ಬಹುತೇಕ ಯೋಜನೆಗಳು ಮುಂದುವರೆದಿದ್ದು ಅವುಗಳು ತಮ್ಮ ಯೋಜನೆಗಳೆಂದು ರಾಜ್ಯ ಸರಕಾರವು ಪುಕ್ಕಟ್ಟೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದಎಲ್ಲಾ ಯೋಜನೆಗಳು ಮತ್ತು ಅವುಗಳಿಗೆ ನೀಡಲಾಗುವಅನುದಾನದದಾಖಲೆಸಮೇತಕ್ಷೇತ್ರದಲ್ಲಿ ಪ್ರಚಾರಅಭಿಯಾನಆರಂಭಿಸಲಾಗುವುದೆಂದು ಮಾಜಿ ಶಾಸಕ ಸುನೀಲ ಹೆಗಡೆ ಹೇಳಿದರು. ಪಟ್ಟಣದಲ್ಲಿಕೇಂದ್ರ ಸರಕಾರದಿಂದ ಬಿಪಿಎಲ್ಕಾರ್ಡ … [Read more...] about ಕೇಂದ್ರ ಸರಕಾರದಎಲ್ಲಾ ಯೋಜನೆಗಳು ಮತ್ತು ಅವುಗಳಿಗೆ ನೀಡಲಾಗುವಅನುದಾನದದಾಖಲೆಸಮೇತಕ್ಷೇತ್ರದಲ್ಲಿ ಪ್ರಚಾರಅಭಿಯಾನ ಆರಂಭಿಸಲಾಗುವುದು ;ಸುನೀಲ ಹೆಗಡೆ
ಅಭಿಯಾನ
ಅಕ್ಟೋಬರ್ 23 ರಿಂದ ನವೆಂಬರ್ 5 ರವರೆಗೆ ಕುಷ್ಠರೋಗ ಪ್ರಕರಣವನ್ನು ಪತ್ತೆ ಹಚ್ಚುವ ಅಭಿಯಾನ
ಕಾರವಾರ:ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 5 ರವರೆಗೆ ಕುಷ್ಠರೋಗ ಪ್ರಕರಣವನ್ನು ಪತ್ತೆ ಹಚ್ಚುವ ಅಭಿಯಾನ ನಡೆಯಲಿದೆ. ರಾಜ್ಯದ 5 ಜಿಲ್ಲೆಗಳಲ್ಲಿ ಈ ಅಭಿಯಾನ ಅನುಷ್ಟಾನಗೊಂಡಿದ್ದು, ಉತ್ತರಕನ್ನಡ ಜಿಲ್ಲೆಯೂ ಒಂದಾಗಿದೆ. ಜಿಲ್ಲೆಯಲ್ಲಿ ಇವರೆಗೆ 102 ರೋಗಿಗಳ ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ. ನಾರುಹುಣ್ಣು, ಪ್ಲೇಗ್, ಪೋಲಿಯೋ ನಿರ್ಮೂಲನೆಗೆ ಆದ್ಯತೆ ನೀಡಿದಂತೆ ಕುಷ್ಠರೋಗ ನಿರ್ಮೂಲನೆಗೂ ಪ್ರತಿಯೊಬ್ಬರ … [Read more...] about ಅಕ್ಟೋಬರ್ 23 ರಿಂದ ನವೆಂಬರ್ 5 ರವರೆಗೆ ಕುಷ್ಠರೋಗ ಪ್ರಕರಣವನ್ನು ಪತ್ತೆ ಹಚ್ಚುವ ಅಭಿಯಾನ
ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ
ಹೊನ್ನಾವರ ;ತಾಲೂಕಿನ ಅಳ್ಳಂಕಿಯ ಅಂಬೇಡ್ಕರ್ ಕಾಲೋನಿಯಲ್ಲಿ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ (ರಿ) ಮೂಡ್ಕಣಿ, ತಾಲೂಕಾ ಯುವ ಒಕ್ಕೂಟ ಹೊನ್ನಾವರ, ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಸಾಂಸ್ಕøತಿಕ ಕಲಾಭಿವೃದ್ಧಿ ಸಂಘ ಅಳ್ಳಂಕಿ ಇವರ ಆಶ್ರಯದಲ್ಲಿ ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಗಳಾದ ಗ್ರಾ.ಪಂ. ಪಿ.ಡಿ.ಓ. ಉದಯ ಬಾಂದೇಕರ್ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ … [Read more...] about ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ
ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ
ಹೊನ್ನಾವರ’ತಾಲೂಕಿನ ಅರೇಅಂಗಡಿ ಲಕ್ಮೀನಾರಯಣಕಟ್ಟ್ಟಡದಲ್ಲಿ ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ ನಡೆಯಿತು . ಮಾಜಿ ಸಚಿವ ಕೊಟಾ ಶ್ರೀನಿವಾಸ ಪೂಜಾರಿ ಸಭೆಯನ್ನು ಉದ್ಗಾಟಸಿ ರಾಜ್ಯ ಸರಕಾರದ ಆಡಳಿತವನ್ನು ಕಟುವಾಗಿ ಟೀಕಿಸಿ ಕೇಂದ್ರ ಸರಕಾರದ ಸಾಧನೆಗಳು ತೆರೆದಿಟ್ಟರು. ವೇದಿಕೆಯಲ್ಲಿ ಜಿ.ಪಂ.ಸದಸ್ಯೆ ಶ್ರೀಕಲಾ ಶಾಸ್ತಿ ತಾ.ಪ.ಸದಸ್ಯರಾದ ರಾಧಾ ನಾಯ್ಕ,ಸೂರಜ ನಾಯ್ಕ ಸೋನಿ, ಹಾಜರಿದ್ದು ಮಾತನಾಡಿದರು. ಮಂಡಲದ ಅಧ್ಯಕ್ಷ ಸುಬ್ರಾಯ ನಾಯ್ಕ ಮಂಕಿ … [Read more...] about ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ
18ರಿಂದ 21ವರ್ಷ ಒಳಗಿನ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಜುಲೈ 1 ರಿಂದ ವಿಶೇಷ ಅಭಿಯಾನ
ಕಾರವಾರ:ಜಿಲ್ಲೆಯಲ್ಲಿ 18ರಿಂದ 21ವರ್ಷ ಒಳಗಿನ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಜುಲೈ 1 ರಿಂದ ವಿಶೇಷ ಅಭಿಯಾನ ನಡೆಯಲಿದ್ದು,ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಿ ದೋಷ ರಹಿತವಾದ ಮತದಾರರ ಪಟ್ಟಿ ತಯಾರಿಸಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿ ಹೆಚ್ ಪ್ರಸನ್ನಕುಮಾರ ತಿಳಿಸಿದರು.ಹೋಸದಾಗಿ ಮತದಾರರ ಪಟ್ಟಿಯಲ್ಲಿ ಮತದಾರ ಹೆಸರು ಸೆರ್ಪಡೆಯಾದಾಗ ಚುನಾವಣಾ ವೇಳೆಯಲ್ಲಿ ಹೋಸ ಮತದಾರ … [Read more...] about 18ರಿಂದ 21ವರ್ಷ ಒಳಗಿನ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಜುಲೈ 1 ರಿಂದ ವಿಶೇಷ ಅಭಿಯಾನ