ಕಾರವಾರ: ಮೂರನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಒಂದು ವರ್ಷದವರೆಗೆ ರಾಜ್ಯದಾದ್ಯಂತ ಯೋಗಮಯ ಕರ್ನಾಟಕ ಅಭಿಯಾನ ನಡೆಸಲಾಗುತ್ತಿದೆ. ಅದೇ ರೀತಿ ಯೋಗಮಯ ಉತ್ತರ ಕನ್ನಡ ಅಭಿಯಾನ ಸಹ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಪತಂಜಲಿ ಯೋಗ ಸಮಿತಿಯ ರಾಜ್ಯ ಪ್ರಭಾರಿ ಭವರ್ಲಾಲ್ ಆರ್ಯ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಭಿಯಾನದ ನಿಮಿತ್ತ ಯೋಗ ಶಿಬಿರ, ಯೋಗ ಶಿಕ್ಷಕರ ತರಬೇತಿ ಶಿಬಿರ, ಬೊಜ್ಜು ನಿವಾರಣಾ ಶಿಬಿರವನ್ನು ಜಿಲ್ಲೆಯ ಪ್ರತಿ ವಾರ್ಡ್ … [Read more...] about ಯೋಗಮಯ ಉತ್ತರ ಕನ್ನಡ,ಯೋಗ ಶಿಕ್ಷಕರ ತರಬೇತಿ ಶಿಬಿರ ಆರಂಭ,
ಅಭಿಯಾನ
ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನ
ಕಾರವಾರ: ತಾಲೂಕಿನ ಶೇಜವಾಡ ಶೆಜ್ಜೇಶ್ವರ ದೇವಸ್ಥಾನದ ಬಳಿ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ರವರ ಜನ್ಮ ದಿನಾಚರಣೆಯ ಅಂಗವಾಗಿ ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಶೆಜ್ಜೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರದೀಪ ಶೇಜವಾಡಕರ ಮುತ್ತಪ್ಪ ರೈ ಜನ್ಮ ದಿನದ ನಿಮಿತ್ತ ಕೇಕ್ ಕತ್ತರಿಸಿದರು. ಬಳಿಕ ಸ್ಥಳೀಯ ನಿವಾಸಿಗಳಿಗೆ ಟ್ಯಾಂಕರ ಮೂಲಕ ನೀರು ಪೂರೈಸಲಾಯಿತು. ಬಳಿಕ ವಿಪರೀತ ನೀರಿನ ಸಮಸ್ಯೆ ಇರುವ ಪ್ರದೇಶಗಳಾದ … [Read more...] about ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನ