https://youtu.be/lsqa6LdbXYcಹಳಿಯಾಳ : ಹಿಂದೆಂದಿಗಿಂತಲೂ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 63 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಜಯ ಕರ್ನಾಟಕ ಸಂಘಟನೆಯವರು ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಪ್ರಮುಖ ಬೀದಿ, ವೃತ್ತಗಳಲ್ಲಿ … [Read more...] about ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ
ಅಭಿವೃದ್ದಿಗೆ
ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ
ಕಾರವಾರ:ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ ಬಿಡುಗಡೆ ಮಾಡಿರುವದಾಗಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಮಂಜುಳಾ ತಿಳಿಸಿದರು. ಸ್ಥಳ ಪರಿಶೀಲನೆಗಾಗಿ ಬುಧವಾರ ಕಾರವಾರಕ್ಕೆ ಭೇಟಿ ನೀಡಿದ ಅವರು ಮಾದ್ಯಮದವರೊಂದಿಗೆ ಮಾತನಾಡಿದರು. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 9 ಕಡಲ ತೀರ ಅಭಿವೃದ್ದಿಗೆ ಪ್ರವಾಸೋದ್ಯಮ ಇಲಾಖೆ ಆಸಕ್ತಿ ವಹಿಸಿದೆ. ಪ್ರವಾಸೋಧ್ಯಮ ಬೆಳವಣಿಗೆಗೆ ಸ್ವಚ್ಚತೆ ಪ್ರಮುಖವಾಗಿದ್ದು, … [Read more...] about ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ
ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ;ಸತೀಶ್ ಸೈಲ್
ಕಾರವಾರ: ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಸತೀಶ್ ಸೈಲ್ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು,ಅಂಕೋಲಾ ತಾಲೂಕಿನ ಕೆಲ ಹಳ್ಳಿಗಳು ತಾಲೂಕು ಕೇಂದ್ರದಿಂದ 30-60 ಕಿ. ಮೀ. ದೂರದಲ್ಲಿದೆ. ಇಂತವರ ಅನುಕೂಲಕ್ಕಾಗಿ ಅಂಕೋಲಾದಲ್ಲಿ ಉಪ ನೋಂದಣಿ ಕಚೇರಿಯನ್ನು ಆರಂಭಿಸಲು ಅನುಮತಿ ದೊರೆತಿದೆ ಎಂದರು. ಅವರ್ಸಾದ ದಂಡೇಭಾಗ ರಸ್ತೆ ಸಂಪೂರ್ಣ ಹಾಳಾಗಿದ್ದು, ಇಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ … [Read more...] about ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ;ಸತೀಶ್ ಸೈಲ್