ಹೊನ್ನಾವರ: ಕೇವಲ ಸರ್ಕಾರದ ಅನುದಾನವನ್ನು ಬಳಸಿಕೊಂಡು ಶಿಕ್ಷಣ ಸಂಸ್ಥೆಯನ್ನು ಸಂಪೂರ್ಣವಾಗಿ ಅಭಿವೃದ್ದಿ ಪಡಿಸಲು ಸಾಧ್ಯವಿಲ್ಲ. ಜನಪ್ರತಿನಿಧಿಗಳ, ದಾನಿಗಳ, ಊರಿನವರ ಸಹಕಾರ ಪಡೆದುಕೊಂಡು ಅಭಿವೃದ್ದಿ ಪಡಿಸಬೇಕು ಎಂದು ಶಾಸಕ ಸುನೀಲ್ ನಾಯ್ಕ ಅಭಿಪ್ರಾಯಿಸಿದರು. ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡಕಾರದಲ್ಲಿ ಗುರುವಾರÀ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ ಮೂಡ್ಕಣಿ ಇವರ ಸಹಭಾಗಿತ್ವದಲ್ಲಿ 6 ನೇ ವರ್ಷದ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ … [Read more...] about ಉಚಿತ ನೋಟ್ ಬುಕ್ ವಿತರಣೆ