ಹಳಿಯಾಳ:ಜಗತ್ತು ತಾಂತ್ರಿಕತೆಯೆಡೆಗೆ ವಾಲುತ್ತಿದ್ದು ತಂತ್ರಾಂಶ ಅಭಿವೃದ್ದಿಯಿಂದ ಜಗತ್ತಿನ ವಿದ್ಯಮಾನಗಳು ಅಂಗೈಯಲ್ಲಿ ದೊರೆಯುತ್ತಿರುವುದರಿಂದ ಬದಲಾವಣೆಗಳನ್ನು ಪ್ರತಿಯೊಬ್ಬರು ಸ್ವೀಕರಿಸಬೇಕು ಹಾಗೂ ಪ್ರಾಥಮಿಕ ಹಂತದಿಂದಲೇ ತಾಂತ್ರಿಕ ಶಿಕ್ಷಣ ನೀಡುವಲ್ಲಿ ಸರ್ಕಾರಗಳು ಮಹತ್ವದ ದಾಪುಗಾಲು ಇಡಬೇಕಾಗಿದೆ ಎಂದು ಮಣಿಪಾಲ ಗ್ಲೋಬಲ್ ಎಜುಕೇಶನ್ ಸರ್ವಿಸಸ್ನ ಆಧ್ಯಕ್ಷ ಟಿ.ವಿ.ಮೋಹನದಾಸ ಪೈ ಅಭಿಪ್ರಾಯಪಟ್ಟರು. ಅವರು ಗುರುವಾರ ಹಳಿಯಾಳ ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ … [Read more...] about ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ ಆರ್ಸೆಟಿಯ ವಾರ್ಷಿಕ ವರದಿ ಬಿಡುಗಡೆ
ಅಭಿವೃದ್ದಿ
ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ :ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣಕ್ಕೆ ಪಾಲಿಟೆಕ್ನಿಕ್ ಕಾಲೇಜು (ತಾಂತ್ರಿಕ ಮಹಾವಿದ್ಯಾಲಯ) ಮಂಜೂರಿ ಮಾಡಲಾಗಿದ್ದು ಇದಕ್ಕಾಗಿ 8 ಕೋಟಿ ರೂ. ಸರ್ಕಾರ ಮಂಜೂರಿ ಮಾಡಿದ್ದು ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಕಾಲೇಜು ನಿರ್ಮಾಣಕ್ಕೆ ಸೂಕ್ತ ನಿವೇಶನದ ಹುಡುಕಾಟದಲ್ಲಿದ್ದು ಮುಂದಿನ ಕೇಲವೆ ದಿನಗಳಲ್ಲಿ ನಿವೇಶನ ಪಡೆದು ಕಾಲೇಜ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಇಲ್ಲಿಯ ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ
ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ
ಹಳಿಯಾಳ: ಪ್ರಸ್ತುತ ಸಮಾಜದಲ್ಲಿ ಜನರ ನೈತಿಕ ಮಟ್ಟವು ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಅದರೊಂದಿಗೆ ಮಾನವಿಯ ಮೌಲ್ಯಗಳು ಸಹ ಇಳಿಮುಖವಾಗುತ್ತಿವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರು ಹಾಗೂ ಹಿರಿಯ ಸಾಹಿತಿ ಗೋರೂರು ಚನ್ನಬಸಪ್ಪ ವಿಷಾಧ ವ್ಯಕ್ತಪಡಿಸಿದರು. ಪಟ್ಟಣದ ವಿರಕ್ತಮಠದಲ್ಲಿ ಶರಣ ಸಾಹಿತ್ಯ ಜಿಲ್ಲಾ ಘಟಕ, ಅಖಿಲ ಭಾರತ ವೀರಶೈವ ಮಹಾಸಭಾ, ಅಕ್ಕನ ಬಳಗ, ಮಹಿಳಾ ಮತ್ತು ಪ್ರಗತಿಪರ ಯುವಜನ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ … [Read more...] about ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ
ಬಿ.ಆರ್ ತೋಳೆಯರಿಗೆ ಡಾಕ್ಟರೆಟ್ ಪದವಿ
ಕಾರವಾರ: ದಿವೇಕರ ಪದವಿ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಕ ಬಿ.ಆರ್ ತೋಳೆಯರಿಗೆ ಕುವೆಂಪು ವಿಶ್ವ ವಿದ್ಯಾಲಯ ಡಾಕ್ಟರೆಟ್ ಪದವಿ ನೀಡಿದೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಸ್.ಎಮ್.ಪ್ರಕಾಶ ಮಾರ್ಗದರ್ಶನದಲ್ಲಿ "ಬಿಜಾಪುರ ಜಿಲ್ಲೆಯ ಸೈಕ್ಲಿಂಗ್ ಸಾಧನೆ, ಅಭಿವೃದ್ದಿ ಹಾಗೂ ಬೆಳವಣಿಗೆ" ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಲಭಿಸಿದೆ. … [Read more...] about ಬಿ.ಆರ್ ತೋಳೆಯರಿಗೆ ಡಾಕ್ಟರೆಟ್ ಪದವಿ
ನಗರಸಭೆಯಲ್ಲಿ ನಡೆದ ಸಭೆ
ಕಾರವಾರ: ಜಲ ಮಂಡಳಿಯಿಂದ ನಗರಸಭೆಗೆ ಬಂದ ನೀರಿನ ಬಿಲ್ ಆರು ಕೋಟಿ ದಾಟಿದ್ದು, ನಗರಸಭೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬಿಲ್ ಬಗ್ಗೆ ಶಂಕೆ ವ್ಯಕ್ತವಾಯಿತು. ನಗರದಲ್ಲಿ ನೀರು ಪೂರೈಕೆಯೇ ಸರಿಯಾಗಿರದಿರುವಾಗ ದುಬಾರಿ ಬಿಲ್ ಬಂದಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ನಾಮನಿರ್ದೇಶಿತ ಸದಸ್ಯ ಸಂತೋಷ ಗುರುಮಠ ಆಗ್ರಹಿಸಿದರು. ಸದಸ್ಯ ಸಂದೀಪ ತಳ್ಳೇಕರ್ ಮಾತನಾಡಿ, ಜೂನ್ ತಿಂಗಳಿನಲ್ಲಿ ನಗರಸಭೆಗೆ 14 ಲಕ್ಷ ನೀರಿನ ಬಿಲ್ ಬಂದಿದೆ. ಮಳೆಗಾಲದಲ್ಲಿಯೂ ಇಷ್ಟೊಂದು ಬಿಲ್ ಬಂದಿದೆ … [Read more...] about ನಗರಸಭೆಯಲ್ಲಿ ನಡೆದ ಸಭೆ