ಹಳಿಯಾಳ: ರಾಜ್ಯದ ಪಟ್ಟಣ ಹಾಗೂ ನಗರ ಪ್ರದೇಶಗಳ ಸರ್ವತೋಮುಖ ಹಾಗೂ ರಚನಾತ್ಮಕ ಅಭಿವೃದ್ಧಿಗಾಗಿ ಮತದಾರರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಆ.31ರಂದು ರಾಜ್ಯದ 102 ನಗರ ಸ್ಥಳೀಯ ಸಂಸ್ಥೆಗಳು ಹಾಗೂ 3 ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆ ಅಭಿವೃದ್ದಿ ದೃಷ್ಠಿಯಿಂದ ಮಹತ್ವ … [Read more...] about ಸರ್ವತೋಮುಖ ಮತ್ತು ರಚನಾತ್ಮಕ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಸಚಿವ ಆರ್.ವಿ.ದೇಶಪಾಂಡೆ ಕರೆ
ಅಭಿವೃದ್ಧಿಗಾಗಿ
ಅಕಾಡೆಮಿ ಕೊಂಕಣಿ ಭಾಷೆಯ ಅಭಿವೃದ್ಧಿಗಾಗಿ ಮಾಡುತ್ತಿರುವ ಕೆಲಸ ಶ್ಲಾಘನೀಯ
ಹೊನ್ನಾವರ: ಕೊಂಕಣಿ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಕೊಂಕಣಿ ಅಕಾಡೆಮಿ ಮಾಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಕೊಂಕಣಿ ಭಾಷೆಯ ಸೊಗಡು ಅಪೂರ್ವವಾಗಿದೆ. ಅದನ್ನು ಉಳಿಸಿ ಬೆಳೆಸುವ ಕೆಲಸ ಅಕಾಡೆಮಿಯಿಂದ ನಡೆಯುತ್ತಿದೆ. ಅದಕ್ಕಾಗಿ ಅಕಾಡೆಮಿಗೆ ಅಭಿನಂದನೆಗಳನ್ನೂ ಸಲ್ಲಿಸುತ್ತಿದ್ದೇನೆ ಎಂದು ಹೊನ್ನಾವರ ತಾಲೂಕಾ ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಹೇಳಿದರು. ಅವರು ಗೇರಸೊಪ್ಪಾದಲ್ಲಿ “ಅಮ್ಚಿ ಕೊಂಕಣಿ” ಆಯೋಜಿಸಿದ್ದ ಕೊಂಕಣಿ ಮಾನ್ಯತೆಯ ಬೆಳ್ಳಿ ಹಬ್ಬದ ನಿಮಿತ್ತ … [Read more...] about ಅಕಾಡೆಮಿ ಕೊಂಕಣಿ ಭಾಷೆಯ ಅಭಿವೃದ್ಧಿಗಾಗಿ ಮಾಡುತ್ತಿರುವ ಕೆಲಸ ಶ್ಲಾಘನೀಯ