ಹೊನ್ನಾವರ .ಇಂಧÀನ ಮೂಲಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ನಾವು ಹೆಚ್ಚೆಚ್ಚು ಸೌರಶಕ್ತಿ, ಜೈವಿಕ ಇಂಧನ ಬಳಸುವಂತಹ ಪದ್ದತಿಯನ್ನು ರೂಡಿಸಿಕೊಳ್ಳಬೇಕು. ಮುಂದಿನ ತಲೆಮಾರಿಗೆ ಇವೆಲ್ಲವುಗಳು ಸಾಕಷ್ಟು ಪ್ರಮಾಣದಲ್ಲಿ ದೊರೆಯಬೇಕು ಅಂತಾದರೆ ಅದರ ಬಗ್ಗೆ ಜಾಗ್ರತಿಯನ್ನು ಹೊಂದಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕಾ ಪಂಚಾಯತ ಅಧ್ಯಕ್ಷರಾದ ಉಲ್ಲಾಸ ನಾಯ್ಕ ರವರು ನುಡಿದರು. ಅವರು ಗ್ರಾಮ ಪಂಚಾಯತ ಮುಗ್ವಾ ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು … [Read more...] about ಇಂಧÀನ ಮೂಲಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು.:ತಾ.ಪಂ.ಅಧ್ಯಕ್ಷ ಉಲ್ಲಾಸ ನಾಯ್ಕ
ಅಭಿವೃದ್ಧಿ ಸಂಸ್ಥೆ
ಸಾಂಸ್ಕøತಿಕ ಚಟುವಟಿಕೆ, ಸಮಾಜದಲ್ಲಿ ಸಾಮರಸ್ಯ ಹುಟ್ಟಿಸುವ ಕೆಲಸ ಮಾಡುತ್ತದೆ _ ಪ್ರತಿಭೆ, ಮಕ್ಕಳಲ್ಲಿ ಅಂತರ್ಗತವಾಗಿರುತ್ತದೆ _ಗಣೇಶ ಭಂಡಾರಿ
ಹೊನ್ನಾವರ. ಮಕ್ಕಳಲ್ಲಿರುವ ಅವ್ಯಕ್ತ ಸುಫ್ತ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ, ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ ಕಲಾ ಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಕಲಾಶ್ರೀ ಆಯ್ಕೆ ಶಿಬಿರವು ಮಹತ್ವ ಪಡೆದುಕೊಂಡಿದೆ ಎಂದು ಯಕ್ಷಗಾನ ಕಲಾವಿದ ಗಣೇಶ ಭಂಡಾರಿ,ಕೆರಕೋಣ ಹೇಳಿದರು. ಅವರು ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ … [Read more...] about ಸಾಂಸ್ಕøತಿಕ ಚಟುವಟಿಕೆ, ಸಮಾಜದಲ್ಲಿ ಸಾಮರಸ್ಯ ಹುಟ್ಟಿಸುವ ಕೆಲಸ ಮಾಡುತ್ತದೆ _ ಪ್ರತಿಭೆ, ಮಕ್ಕಳಲ್ಲಿ ಅಂತರ್ಗತವಾಗಿರುತ್ತದೆ _ಗಣೇಶ ಭಂಡಾರಿ