ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್ ಸಿದ್ದಪಡಿಸುವದಕ್ಕಾಗಿ ಇಲ್ಲಿನ ಜಿಲ್ಲಾ ರಂಗಮಂದಿರಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ ನಡೆಯಿತು. ಸಾರ್ವಜನಿಕರ ಪಾಲುದಾರಿಕೆಯಲ್ಲಿಯೇ ವಿಷನ್-2025 ಡಾಕ್ಯುಮೆಂಟ್ ತಯಾರಿಸಬೇಕೆಂಬ ಸರಕಾರದ ಆಶಯದಂತೆ ಪ್ರಮುಖ ಇಲಾಖೆಗಳನ್ನೊಳಗೊಂಡ ಒಟ್ಟು 13 ವಲಯಗಳನ್ನು ಐದು ಗುಂಪುಗಳಾಗಿ ವಿಂಗಡಿಸಿ ಅಭಿಪ್ರಾಯ ಸಂಗ್ರಹಣೆಗೆ ವೇಧಿಕೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್
ಅಭಿವೃದ್ಧಿ
ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು;ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ
ಹೊನ್ನಾವರ: ,ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು ಎಂದು ಆದಿಚುಂಚನಗಿರಿ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಕರೆ ನೀಡಿದರು. ತಾಲೂಕು ಒಕ್ಕಲಿಗರ ಸಂಘದವರಿಂದ ತಾಲೂಕಿನ ಕೆಳಗಿನೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಗುರುವಂದನೆ ಸ್ವೀಕರಿಸಿ ಅವರು ಆಶೀರ್ವಚನ ನೀಡಿದರು. ಅವಗುಣ ಮುಕ್ತವಾಗಿರುವ, ಸಧೃಡ ಯುವಕರಿಂದ ಸಮಾಜದ ಮತ್ತು ದೇಶದ ಉದ್ದಾರ ಸಾಧ್ಯ. ಒಕ್ಕಲಿಗರ ಸಮುದಾಯ ಇಡೀ ದೇಶಕ್ಕೆ … [Read more...] about ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು;ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ
ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಕಾರವಾರ: ಸಿಂಡ್ ಆರ್ಸೆಟಿ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿಯಲ್ಲಿ ತರಬೇತಿ ಪಡೆದವರ ಸ್ಥಿತಿಗತಿ ಕುರಿತು ಅದ್ಯಯನ ನಡೆಸಿ ವರದಿ ನೀಡುವಂತೆ ಸಂಸದ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಉತ್ತರ ಕನ್ನಡ ಜಿಲ್ಲಾಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈವರೆಗೆ ಜಿಲ್ಲೆಯಲ್ಲಿ ನಿರುದ್ಯೋಗಸ್ಥ ಯುವ ಸಮುದಾಯಕ್ಕೆ ಸ್ವಯಂ … [Read more...] about ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ಕಾರವಾರ:ಜಿಲ್ಲೆಯನ್ನು ಲಾಟರಿ ಮುಕ್ತ ವಲಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು (ಜಾರಿ) ಶಿರಸಿ ಮತ್ತು ಸಹಾಯಕ ನಿರ್ದೇಶಕರು, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ (ಉ.ಕ) ಕಾರವಾರ ಸದ್ಯಸರನ್ನೊಳಗೊಂಡು, ಜಿಲಾಧಿಕಾರಿ ಅಧ್ಯಕ್ಷತೆಯಲ್ಲಿ ಲಾಟರಿ ಹಾವಳಿ ನಿಯಂತ್ರಣ ಪ್ಲೈಯಿಂಗ್ ಸ್ಕ್ವಾಡ್ ರಚಿಸಲಾಗಿದೆ. ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ, ಬಹುಮಾನ ಯೋಜನೆ ಹೆಸರಿನಲ್ಲಿ, ಹಬ್ಬ-ಉತ್ಸವ … [Read more...] about ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು
ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. ಬೃಹತ್ ಮತ್ತು ಮದ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸತೀಶ ಸೈಲ್, ಜಿಲ್ಲಾ ಪಂಚಾಯತ … [Read more...] about ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು