ಹೊನ್ನಾವರ: ತಾಲೂಕಿನ ಪ್ರಶಿದ್ದ ಜಾಗೃತ ಕ್ಷೇತ್ರಗಳಲ್ಲೊಂದಾದ ಬಳಕೂರಿನ ಶ್ರೀ ಯಕ್ಷಿ ಕ್ಷೇತ್ರ ನಿಲಗೋಡಿನಲ್ಲಿ ಅಮವಾಸ್ಯೆಯ ಪ್ರಯುಕ್ತ ಮಂಗಳವಾರ ತಿರ್ಥಸ್ನಾನ ಹಾಗೂ ದೇವಿಗೆ ವಿಷೇಶ ಪೂಜೆ ಧಾರ್ಮಿಕ ಕಾರ್ಯಕ್ರಮಗಳು ನೆರವೆರಿದವು. ಅಮವಾಸ್ಯೆಯಂದು ದೇವಿಗೆ ವಿಷೇಶ ಅಲಂಕಾರ,ಅಭಿಷೇಕ,ಅರ್ಚನೆ ನೆರವೆರಿತು. ಭಕ್ತರು ಶ್ರೀ ಸನ್ನಿದಿಗೆ ಆಗಮಿಸಿ ದೇವಿಯ ದರ್ಶನ ಪಡೆದು ವಿವಿಧ ಸೇವೆ ಸಲ್ಲಿಸಿದರು. ಯಕ್ಷಿ ಕ್ಷೇತ್ರದ ಪ್ರಧಾನ ಅರ್ಚಕರಾದ ಮಾದೇವ ಸ್ವಾಮಿಯವರಿಂದ ತಿರ್ಥ ಪ್ರೊಕ್ಷಣೆ … [Read more...] about ನವರಾತ್ರಿ ಸಂಭ್ರಮ ಹೊನ್ನಾವರ ತಾಲೂಕಿನ ನೀಲಗೊಡ ಯಕ್ಷ ಚೌಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ರೀತಿಯಿಂದ ನಡೆಯಿತು ಅಮವಾಸ್ಯೆ ಪೂಜೆ
ಅಭಿಷೇಕ
ವಿಜೃಂಭಣೆಯಿಂದ ನಡೆದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ
ಹೊನ್ನಾವರ :ತಾಲೂಕಿನ ಮಾವಿನಕುರ್ವಾದ ಶ್ರೀಗೋಪಾಲಕೃಷ್ಣ ದೇವರ ರಥೋತ್ಸವ ಭಕ್ತರ ಜಯಘೋಷದೊಂದಿಗೆ ವಿಜೃಂಭಣೆಯಿಂದ ನಡೆಯಿತು. ಶ್ರೀ ದೇವರಿಗೆ ಅಭಿಷೇಕ, ಅರ್ಚನೆ, ಮಹಾಯಜ್ಞ, ಬಲಿಪ್ರಧಾನ, ವಿಶೇಷ ಪುಷ್ಪಾಲಂಕಾರದೊಂದಿಗೆ ಪಲ್ಲಕ್ಕಿ ಮೇಲೆ ದೇವರಿಗೆ ಕುಳ್ಳಿರಿಸಿ ಉತ್ಸವ ಮೆರವಣಿಗೆ ಮೂಲಕ ರಥಾರೋಹಣ ನೇರವೇರಿತು. ರಥೋತ್ಸವದ ಅಂಗವಾಗಿ ವಿಶೇಷಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀದೇವರಿಗೆ ರಥಕಾಣಿಕೆ ಫಲ ಸಮರ್ಪಣೆ ಮಾಡಿದರು. ಸಂಜೆ ಚಂಡೆ, ಹಾಗೂ ವಿವಿಧ … [Read more...] about ವಿಜೃಂಭಣೆಯಿಂದ ನಡೆದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ
ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ
ಕಾರವಾರ:ಹಬ್ಬುವಾಡಾದಲ್ಲಿರುವ ಇಸ್ಕಾನ್ನ ಶ್ರೀ ಜಗನ್ನಾಥ್ ಮಂದಿರದಲ್ಲಿ ಆ. 14,15 ಮತ್ತು 16 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಂದಿರದಲ್ಲಿ ಆ. 14 ರಿಂದ ಪ್ರತಿದಿನ ಸಾಯಂಕಾಲ 5.30 ಗಂಟೆಗೆ ಜನ್ಮಾಷ್ಠಮಿ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಮೂರು ದಿನಗಳವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಭಿಷೇಕ, ಭಜನೆ, ಕೀರ್ತನೆ, ನಾಟಕ, ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ, ಪ್ರವಚನ, ಪೂಜೆ, … [Read more...] about ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ