ಹೊನ್ನಾವರ:ಡಿ. 8 ರಂದು ನಿಗೂಢÀವಾಗಿ ಸಾವನ್ನಪ್ಪಿದ ಪರೇಶ ಮೇಸ್ತ ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬುಧವಾರ ಭೇಟಿ ನೀಡಿ ಪರೇಶ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು. ಪರೇಶ ಕುಟುಂಬದವರೊಂದಿಗೆ ಸುಮಾರು 25 ನಿಮಿಷಗಳ ಕಾಲ ಮಾತುಕತೆ ನಡೆಸಿ ಮಗನ ಸಾವಿಗೆ ಸೂಕ್ತ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಪ್ರಮುಖರಾದ ವಿಶ್ವೇಶ್ವರ ಹೆಗಡೆ … [Read more...] about ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಪರೇಶ ಮೇಸ್ತ ಮನೆಗೆ ಭೇಟಿ
ಅಮಿತ್ ಷಾ
ಇಂದು ಪರೇಶ್ ಮನೆಗೆ ಅಮಿತ್ ಷಾ
ಹೊನ್ನಾವರ :ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಚಾಂಆಕ್ಷನೆಂದೆ ಖ್ಯಾತರಾಗಿರುವ ಅಮಿತ್ ಷಾ ಫೆ.21 ರಂದು ಹೊನ್ನಾವರದ ಬಡ ಮೀನುಗಾರ ಕುಟುಂಬದ ಮೃತ ಯುವಕ ಪರೇಶ್ ಮೇಸ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಇದರಿಂದ ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ, ಟಿಕೇಟ್ ಅಕ್ಷಾಂಕಿಗಳಲ್ಲಿ ತಳಮಳ ಸಾರ್ವಜನಿಕ ವಲಯದಲ್ಲಿ ಕೂತುಹಲ. ಪರೇಶ್ ಕುಟುಂಬದವರಿಗೆ ನ್ಯಾಯ ಸಿಗುವ ನಿರೀಕ್ಷೆಯಲ್ಲಿದೆ. … [Read more...] about ಇಂದು ಪರೇಶ್ ಮನೆಗೆ ಅಮಿತ್ ಷಾ
ಪರೇಶ ಮೇಸ್ತನ ಮನೆಗೆ ಬರುವಾಗ ಅಮಿತ್ ಷಾ ಸಿ.ಬಿ.ಐ ಯನ್ನು ಕರೆತರಲಿ ; ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಹೊನ್ನಾವರ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತಾಷಾ ಕಳೆದ ಡಿಸೆಂಬರ 8 ರಂದು ನಿಗೂಢವಾಗಿ ಸಾವನ್ನಪ್ಪಿದ ಹೊನ್ನಾವರದ ಪರೇಶ ಮೇಸ್ತನ ಮನೆಗೆ ಇದೆ ದಿನಾಂಕ 20 ರಂದು ಭೇಟಿ ನೀಡಲಿದ್ದಾರೆ ಎಂದು ಮಾಧ್ಯಮದ ಮೂಲಕ ತಿಳಿದು ಬಂದಿದ್ದು ಅವರನ್ನು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಅವರು ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೊನ್ನಾವರ … [Read more...] about ಪರೇಶ ಮೇಸ್ತನ ಮನೆಗೆ ಬರುವಾಗ ಅಮಿತ್ ಷಾ ಸಿ.ಬಿ.ಐ ಯನ್ನು ಕರೆತರಲಿ ; ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ