ಕಾರವಾರ: ಅಮೃತಧಾರಾ ಯೋಜನೆ ಮೂಲಕ ಗಂಡು ಕರುಗಳನ್ನು ಹಾಗೂ ಅಮೃತ ಸಿರಿ ಯೋಜನೆ ಮೂಲಕ ಹೆಣ್ಣು ಕರುಗಳನ್ನು ರೈತರಿಗೆ ನೀಡುವ ವಿಶೇಷ ಯೋಜನೆಯನ್ನು ಪಶು ಸಂಗೋಪನೆ ಇಲಾಖೆ ರೂಪಿಸಿದೆ.ದೇಶಿ ತಳಿಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಪಶು ಸಂಗೋಪನೆ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಹೇಳಿದರು.ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪಶು ಸಂಗೋಪನೆ ಇಲಾಖೆಯಿಂದ ಜಾರಿಗೊಳ್ಳುತ್ತಿರುವ … [Read more...] about ದೇಶಿ ತಳಿಗಳ ಅಭಿವೃದ್ದಿಗೆ ಅಮೃತ ಸಿರಿ, ಅಮೃತ ಧಾರಾ ಯೋಜನೆ