• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅರಣ್ಯಾಧಿಕಾರಿಗಳು

ಹಳಿಯಾಳದ ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಚಿಗರೆ ಬೇಟೆ – ಆರೋಪಿಗಳಿಬ್ಬರ ಬಂಧನ.

March 9, 2019 by Yogaraj SK Leave a Comment

chigare bete aaropigala bandhana

ಹಳಿಯಾಳ:- ಚಿಗರೆಯನ್ನು ಬೇಟೆಯಾಡಿ ತಿನ್ನುವುದಕ್ಕೊಸ್ಕರ ಬೇಯಿಸುತ್ತಿರುವಾಗ ಖಚಿತ ಮಾಹಿತಿ ಪಡೆದ ಸಾಂಬ್ರಾಣಿ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಚಿಗರೆ ಮಾಂಸ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಂಬ್ರಾಣಿ ವಲಯದ ಬಾಳಶೆಟ್ಟಿಕೊಪ್ಪ ಗೌಳಿವಾಡಾ ಗ್ರಾಮದ ಮನೆಯಲ್ಲಿ, ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಿಂದ ಚಿಗರೆಯನ್ನು ಕೊಂದು ಮಾಂಸವನ್ನು ಬೆರ್ಪಡಿಸಿ ಖೇಮು ಜನ್ನು ಎಡಗೆರವರ ಮನೆಯಲ್ಲಿ ತಿನ್ನುವದಕ್ಕೋಸ್ಕರ ಬೇಯಿಸುತ್ತಿರುವಾಗ … [Read more...] about ಹಳಿಯಾಳದ ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಚಿಗರೆ ಬೇಟೆ – ಆರೋಪಿಗಳಿಬ್ಬರ ಬಂಧನ.

ಅಕ್ರಮವಾಗಿ ಕಟ್ಟುತ್ತಿರುವ ಬಹುಮಹಡಿ ಕಟ್ಟಡ

November 23, 2017 by Gaju Gokarna Leave a Comment

ಹೊನ್ನಾವರ: ಪಟ್ಟಣದ ರಾಮತೀರ್ಥ ಗುಡ್ಡದ ಬಳಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಬಹುಮಹಡಿ ಕಟ್ಟಡ ಅಕ್ರಮವಾಗಿ ತಲೆ ಎತ್ತುತ್ತಿದ್ದು, ಕಂದಾಯ ಮತ್ತು ಅರಣ್ಯ ಇಲಾಖೆಯ ಎಲ್ಲಾ ನೀತಿ, ನಿಯಮಾವಳಿಗಳನ್ನು ಗಾಳಿಗೆ ತೂರಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಹೊನ್ನಾವರ ಪಟ್ಟಣ ಪಂಚಾಯತ ನಿರ್ಗಮಿತ ಅಧ್ಯಕ್ಷೆ ಜೈನಾಬಿ ಇಸ್ಮಾಯಿಲ್ ಸಾಬ ಗಂಭೀರ ಆರೋಪಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೊನ್ನಾವರ: ಪಟ್ಟಣದ ರಾಮತೀರ್ಥ ಗುಡ್ಡದ ಬಳಿ … [Read more...] about ಅಕ್ರಮವಾಗಿ ಕಟ್ಟುತ್ತಿರುವ ಬಹುಮಹಡಿ ಕಟ್ಟಡ

13 ಅಡಿ ಹೆಬ್ಬಾವು ;ಕಾಡಿಗೆ ಬಿಟ್ಟ ಅರಣ್ಯಾಧಿಕಾರಿಗಳು

October 9, 2017 by Sachin Hegde Leave a Comment

ಕಾರವಾರ: ಹಣಕೋಣದ ಪ್ರದೀಪ ನಾಯ್ಕ ಎಂಬಾತರ ಮನೆ ಆವರಣದಲ್ಲಿ ಕಾಣಿಸಿಕೊಂಡ 13 ಅಡಿ ಹೆಬ್ಬಾವನ್ನು ಗೋಪಿಶೆಟ್ಟಾ ವಲಯ ಅರಣ್ಯಾಧಿಕಾರಿಗಳು ಹಿಡಿದು ಕಾಡಿಗೆ ಬಿಟ್ಟರು. ಉರಗ ರಕ್ಷಕ ರಮೇಶ್ ಬಡಿಗೇರ್ ಹಾಗೂ ಪ್ರಶಾಂತ ಸೇರಿ ಹಾವನ್ನು ಹಿಡಿದರು. ಅಳಿವಿನ ಅಂಚಿನಲ್ಲಿರುವ ಸರಿಸೃಪಗಳು ಕಾಣಿಸಿಕೊಂಡರೆ ಅದನ್ನು ಕೊಲ್ಲುವ ಬದಲು ಅರಣ್ಯ ಇಲಾಖೆ ಮೂಲಕ ರಕ್ಷಣೆ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು. … [Read more...] about 13 ಅಡಿ ಹೆಬ್ಬಾವು ;ಕಾಡಿಗೆ ಬಿಟ್ಟ ಅರಣ್ಯಾಧಿಕಾರಿಗಳು

ವಾಹನ ಬಡಿದು ಗಾಯಗೊಂಡಿದ್ದ ಕೋತಿ;ರಕ್ಷಿಸಿದ ಅರಣ್ಯಾಧಿಕಾರಿಗಳು

July 29, 2017 by Sachin Hegde Leave a Comment

ಕಾರವಾರ:ಅಪರಿಚಿತ ವಾಹನ ಬಡಿದು ಗಾಯಗೊಂಡಿದ್ದ ಕೋತಿಯನ್ನು ರಕ್ಷಿಸಿದ ಗೋಪಿಶಿಟ್ಟಾ ವಲಯ ಅರಣ್ಯಾಧಿಕಾರಿಗಳು ಗುಣಮುಖವಾದ ಕೋತಿಯನ್ನು ಕಾಡಿಗೆ ಬಿಟ್ಟರು. ತೀವೃ ಗಾಯಗೊಂಡಿದ್ದ ಕೋತಿಯೂ ರಸ್ತೆ ಪಕ್ಕ ಅರೆಚುತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯರು ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣ ದಾವಿಸಿದ ಇಲಾಖೆ ಸಿಬ್ಬಂದಿ ವನ್ಯಜೀವಿ ಸಂರಕ್ಷಣಾ ಪಂಚರದಲ್ಲಿ ಕೋತಿಗೆ ಆಶ್ರಯ ನೀಡಿದರು. ಅವಷ್ಯವಿರುವ ನೀರು ಹಾಗೂ ಆಹಾರವನ್ನು ಒದಗಿಸಿದರು. ಇದಾದ ನಂತರ ಪಶು ವೈದ್ಯಕೀಯ ಸೇವೆ … [Read more...] about ವಾಹನ ಬಡಿದು ಗಾಯಗೊಂಡಿದ್ದ ಕೋತಿ;ರಕ್ಷಿಸಿದ ಅರಣ್ಯಾಧಿಕಾರಿಗಳು

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar