ಹೊನ್ನಾವರ: ತಾಲೂಕಿನ ಅನಿಲಗೋಡ ಶ್ರೀ ಕುಮಾರರಾಮ ಕ್ರಿಕೇಟರ್ಸ್ ಇವರ ಆಶ್ರಯದಲ್ಲಿ ಓಪನ್ ಸೂಪರ್ ಸಿಕ್ಸ್ ಕ್ರಿಕೇಟ್ ಪಂದ್ಯಾವಳಿಗೆ ಶಾಸಕ ಸುನೀಲ ನಾಯ್ಕ ಚಾಲನೆ ನೀಡಿದರು.ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಕ್ರೀಡಾಂಗಣದ ಸಮಸ್ಯೆಯಿಂದ ಅನೇಕ ಗ್ರಾಮೀಣ ಪ್ರತಿಭೆಗಳು ಅನಾವರಣಗೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಭಾಗದಲ್ಲಿರುವ ಈ ಕ್ರೀಡಾಂಗಣ ಮೆಲ್ದರ್ಜೆಗೆ ಏರಿಸಲು ಚಿಂತನೆ ನಡೆಸುವ ಜೊತೆ ಇದನ್ನು ಗ್ರಾಮದವರಿಗೆ ಅನೂಕೂಲಕ್ಕಾಗಿ ಸಸಿ ಹಾಕದಂತೆ … [Read more...] about ಕ್ರೀಡಾಂಗಣದ ಸಮಸ್ಯೆಯಿಂದ ಅನೇಕ ಗ್ರಾಮೀಣ ಪ್ರತಿಭೆಗಳು ಅನಾವರಣಗೊಳ್ಳಲು ಸಾಧ್ಯವಾಗುತ್ತಿಲ್ಲ;ಶಾಸಕ ಸುನೀಲ ನಾಯ್ಕ
ಅರಣ್ಯ ಇಲಾಖೆ
ಖಾಸಗಿ ಬಂದರು ಪ್ರದೇಶದ ಬಳಿ ಅಪರೂಪದ ಕಡಲಾಮೆ ಮೊಟ್ಟೆ ಪತ್ತೆ
ಹೊನ್ನಾವರ: ತಾಲೂಕಿನ ಕಾಸರಕೋಡ ಟೋಂಕಾ ನಿರ್ಮಾಣ ಹಂತದ ಖಾಸಗಿ ಬಂದರು ಪ್ರದೇಶದ ಬಳಿ ಅಪರೂಪದ ಕಡಲಾಮೆ ಮೊಟ್ಟೆ ಪತ್ತೆಯಾಗಿದೆ. ಹಳದೀಪುರ ಹಾಗೂ ಅಪ್ಸರಕೊಂಡ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿದ್ದ ಈ ಮೊಟ್ಟೆಗಳನ್ನು ಅರಣ್ಯ ಇಲಾಖೆಯವರು ಸಂರಕ್ಷಣೆ ಮಾಡಿ ಸಮುದ್ರಕ್ಕೆ ಪ್ರತಿ ವರ್ಷ ಬಿಡುತ್ತಾ ಬಂದಿದ್ದರು.ಆದರೆ ಮೀನುಗಾರಿಕಾ ಬಂದರು ಪ್ರದೇಶದ ಸಮೀಪದಲ್ಲಿ ಈ ಮೊಟ್ಟೆ ಪತ್ತೆಯಾಗಿರುದಕ್ಕೆ ಇದೀಗ ಇತ್ತೀಚಿನ ಮೀನುಗಾರರ ಹೋರಾಟಕ್ಕೆ ಪುಷ್ಟಿ … [Read more...] about ಖಾಸಗಿ ಬಂದರು ಪ್ರದೇಶದ ಬಳಿ ಅಪರೂಪದ ಕಡಲಾಮೆ ಮೊಟ್ಟೆ ಪತ್ತೆ
ಕಡವೆ ಬೇಟೆ ಆರೋಪಿಗಳ ಬಂಧನ
ಹೊನ್ನಾವರ – ತಾಲೂಕಿನ ಗೇರಸೊಪ್ಪಾ ನಗರಬಸ್ತಿಕೇರಿಯಲ್ಲಿ ಕಡವೆ ಬೇಟೆ ಪ್ರಕರಣವನ್ನು ಬೇದಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಆರು ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.ಬಂಧಿತ ಆರೋಪಿಗಳನ್ನು ನಗರಬಸ್ತಿಕೇರಿ ಗಾಳಗೂರಿನ 52 ವರ್ಷದ ನರಸಿಂಹ ತಿಮ್ಮಪ್ಪ ನಾಯ್ಕ, ನಗರಬಸ್ತಿಕೇರಿ ಆನೆಗದ್ದೆಯ 38 ವರ್ಷದ ವಿನಾಯಕ ಜಟ್ಟಿ ನಾಯ್ಕ, ಸಂಶಿ ಕುದ್ರಿಗಿಯ 39 ವರ್ಷ ಪ್ರಾಯದ ಮಹಮದ್ ಜಹೀರ್ ಮೈದಿನ್ ಸಾಬ್, ನಗರಬಸ್ತಿಕೇರಿ ಬಸ್ತಿಯ 38 ವರ್ಷದವನಾದ … [Read more...] about ಕಡವೆ ಬೇಟೆ ಆರೋಪಿಗಳ ಬಂಧನ
ಕಡಲಾಮೆಯ 60 ಕ್ಕೂ ಹೆಚ್ಚು ಮರಿಗಳು ಕಡಲಿಗೆ
ಅಳಿವಿನಂಚಿ£ಲ್ಲಿರುವÀ ಸಂತತಿಯ ಉಳಿವಿಗೆ ವಿಶಿಷ್ಠ ಪ್ರಯತ್ನಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದು ಹೊನ್ನಾವರ ತಾಲೂಕಿನ ಹಳದಿಪುರ ಕಡಲತೀರದಲ್ಲಿ ಅಪರೂಪದ ಆಮೆ ಮರಿಗಳು ಬಿಡಲಾಯಿತು. ಹಳದಿಪುರ ಸಮುದ್ರತೀರದಲ್ಲಿರುವ ಕಡಲಾಮೆ ಸಂರಕ್ಷಣಾ ಕ್ಷೇತ್ರದಲ್ಲಿ ಮೊಟ್ಟೆಗಳಿಂದ ಹೊರಬಂದ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಇಲಕೆಯ ಅಧಿಕಾರಿಗಳು ಕಡಲಿಗೆ ಬಿಡುವ ಮೂಲಕ ಪ್ರಾಣಿಗಳ ಚಲನವಲನದ ಬಗ್ಗೆ ಮಹಿತಿ ನೀಡಿದರು. ಕಳೆದ 52 ದಿನಗಳಿಂದ ಸಂರಕ್ಷಿಸಿದ ಕಡಲಾಮೆಯ … [Read more...] about ಕಡಲಾಮೆಯ 60 ಕ್ಕೂ ಹೆಚ್ಚು ಮರಿಗಳು ಕಡಲಿಗೆ
ಕ್ಷುಲ್ಲಕ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು
ಹಳಿಯಾಳ :- ಕ್ಷುಲ್ಲಕ ಕಾರಣಕ್ಕೆ ಮನನೊಂದು ಮೇಕ್ಯಾನಿಕಲ್ ವೃತ್ತಿ ಮಾಡುತ್ತಿದ್ದ ಪಟ್ಟಣದ ಯುವಕನೊರ್ವ ತಮ್ಮ ಮನೆಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಮಂಜುನಾಥ ಮಾರುತಿ ಸೊಲ್ಲಾಪುರಿ(27) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾನೆ. ಪಟ್ಟಣದ ಯಲ್ಲಾಪುರ ನಾಕಾದಲ್ಲಿರುವ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ವಾಸಿಸುತ್ತಿದ್ದ ಇವನು ಕಳೆದ ಕೆಲವು ದಿನಗಳಿಂದ ಏನನ್ನು ತಿನ್ನಲು, ಊಟ ಮಾಡಲು ಸೇರುತ್ತಿಲ್ಲ ಅಲ್ಲದೇ ತಾನು ಸಪೂರ … [Read more...] about ಕ್ಷುಲ್ಲಕ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು