ಹೊನ್ನಾವರ:"ಪರಿಸರದ ಮಡಿಲಲ್ಲೇ ಜನ್ಮತಳೆದು ಅದರ ಪ್ರಾಣವಾಯು ಸೇವಿಸಿ ಬದುಕುತ್ತಿರುವ ಮನುಷ್ಯನಿಗೆ ಪರಿಸರದ ಮಹತ್ವದ ಕುರಿತು ಪಾಠ ಮಾಡಬೇಕಾದ ಪ್ರಮೇಯ ಬಂದಿರುವುದು ಒಂದು ವಿಪರ್ಯಾಸದ ಸಂಗತಿ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ ಎಲ್.ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಕಾಮಕೋಡ ಪರಿಸರ ಕೂಟ ಹಾಗೂ ಹೊನ್ನಾವರ ತಾಲೂಕಾ ಪತ್ರಕರ್ತರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಮಕೋಡ ದೇವರಕಾಡಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು … [Read more...] about ಅರಣ್ಯ ರಕ್ಷಣೆ ಜನರ ನಿತ್ಯ ಕಾಯಕವಾಗಲಿ:ಎಸಿಎಫ್ ನಂದೀಶ
ಅರಣ್ಯ ಇಲಾಖೆ
ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ತಹಸಿಲ್ದಾರ್ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದರು.ಸಾರ್ವಜನಿಕರು ವೃದ್ದಾಪ್ಯ ವೇತನ, ವಿಧವಾ ವೇತನ, ಅಕ್ರಮ ಸಕ್ರಮ ಭೂ ಪರಿವರ್ತನೆ, ಅರಣ್ಯ ಇಲಾಖೆ ಸಂಭಂದಿತ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ವಲಯ ಅರಣ್ಯ ಅಧಿಕಾರಿಗಳನ್ನು ಕರೆಯಿಸಿ ತಕ್ಷಣ … [Read more...] about ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ
ನಾನು ನಡೆದದ್ದೇ ದಾರಿ ಬೆಳ್ಳಂ ಬೆಳಿಗ್ಗೆ ಹಳಿಯಾಳ ಪಟ್ಟಣ ಪ್ರವೇಶಿಸಿದ ಕಾಡಾಣೆ (ಒಂಟಿ ಸಲಗ) ರಾಜಾರೋಷವಾಗಿ ಪಟ್ಟಣದಲ್ಲಿ ಸುತ್ತಾಡಿ ಈಗ ಕೆಸರೊಳ್ಳಿ ಭಾಗದಲ್ಲಿ ತಿರುಗುತ್ತಿರುವ ಕಾಡು ಸೇರದ ಒಂಟಿ ಸಲಗ.
ಹಳಿಯಾಳ : ಕಾಡಿನಲ್ಲಿರಬೇಕಾದ ಕಾಡಾನೆಯೊಂದು ಶುಕ್ರವಾರ ಬೆಳಗಿನ ಜಾವ ಹಳಿಯಾಳ ಪಟ್ಟಣಕ್ಕೆ ಲಗ್ಗೆ ಇಟ್ಟು ಎಲ್ಲರಿಗೂ ಅಚ್ಚರಿ ಮೂಡಿಸಿತು. ಹಾಗೆಯೇ ಭಯದ ವಾತಾವರಣ ಕೂಡ ಸೃಷ್ಟಿಯಾಗಿತ್ತು.ಧಾರವಾಡ ರಸ್ತೆಯಿಂದ ಹಳಿಯಾಳ ಪಟ್ಟಣ ಪ್ರವೇಶ ಮಾಡಿರುವ ಒಂಟಿ ಸಲಗ ಸರ್ಕಾರಿ ಆಸ್ಪತ್ರೆ, ಅರಣ್ಯ ಇಲಾಖೆ ಎದುರಿನಿಂದಲೇ ರಾಜಾರೋಷವಾಗಿ ಸುತ್ತಾಡುತ್ತಾ ನಾನು ನಡೆದದ್ದೆ ದಾರಿ ಎಂದು ಸಾಗುತ್ತಾ ಶಿವಾಜಿ ವೃತ್ತ. ಪೋಲಿಸ್ ಠಾಣೆ ಎದುರುಗಡೆಯಿಂದ ದುರ್ಗಾದೇವಿ … [Read more...] about ನಾನು ನಡೆದದ್ದೇ ದಾರಿ ಬೆಳ್ಳಂ ಬೆಳಿಗ್ಗೆ ಹಳಿಯಾಳ ಪಟ್ಟಣ ಪ್ರವೇಶಿಸಿದ ಕಾಡಾಣೆ (ಒಂಟಿ ಸಲಗ) ರಾಜಾರೋಷವಾಗಿ ಪಟ್ಟಣದಲ್ಲಿ ಸುತ್ತಾಡಿ ಈಗ ಕೆಸರೊಳ್ಳಿ ಭಾಗದಲ್ಲಿ ತಿರುಗುತ್ತಿರುವ ಕಾಡು ಸೇರದ ಒಂಟಿ ಸಲಗ.
ರಾಮತೀರ್ಥ ಪ್ರದೇಶದಲ್ಲಿ ಅರಣ್ಯ ಇಲಾಖೆಯ ತಾರತಮ್ಯ
ಹೊನ್ನಾವರ , ಪಟ್ಟಣದ ರಾಮತೀರ್ಥ ಪ್ರದೇಶದಲ್ಲಿ ಅರಣ್ಯ ಇಲಾಖೆಯು ಅರಣ್ಯ ಪ್ರದೇಶದ ರಕ್ಷಣೆಗೆಂದು ಬೇಲಿಹಾಕುತ್ತಿದೆ. ಜನವಸತಿ ಪ್ರದೇಶಕ್ಕೆ ತೊಂದರೆ ಆಗಬಾರದೆಂದು ಸುಮಾರು 8 ರಿಂದ 10 ಫೂಟ್ ದಾರಿಯನ್ನು ಮಧ್ಯ ಮಧ್ಯ ಬಿಟ್ಟಿದ್ದಾರೆ. ಆದರೆ ಶ್ರೀದೇವಿ ಇಂಡೇನ್ ಗ್ಯಾಸ್ ಗೋಡೌನ್ಗೆ ಹೋಗುವ ಮಾರ್ಗದಲ್ಲಿ ಸುಮಾರು 30 ಫೂಟ್ ದಾರಿ ಬಿಟ್ಟು ಕೊಟ್ಟಿದೆ. ಇದು ಕಾನೂನು ವಿರೋಧವಾಗಿದ್ದು, ಇಲ್ಲಿ ಲಂಚ ಪಡೆದು ಅರಣ್ಯ ಇಲಾಖೆಯವರು ಕಾನೂನು ವಿರೋಧವಾಗಿ ನಿರ್ಮಾಣಗೊಂಡಿರುವ … [Read more...] about ರಾಮತೀರ್ಥ ಪ್ರದೇಶದಲ್ಲಿ ಅರಣ್ಯ ಇಲಾಖೆಯ ತಾರತಮ್ಯ
ಗ್ರಾಮಸ್ಥರ ದಾಳಿಗೆ ಸಾವನ್ನಪ್ಪಿರುವ ಕರಡಿ ಮರಿ
ಹಳಿಯಾಳ:- ಅರಣ್ಯಾಧಿಕಾರಿಗಳ ನಿಷ್ಕಾಳಜಿ ಹಾಗೂ ಬೇಜವಾಬ್ದಾರಿಯಿಂದ ಸುಮಾರು 2 ವರ್ಷ ಪ್ರಾಯದ ಕರಡಿಯೊಂದು ಗ್ರಾಮಕ್ಕೆ ನುಗ್ಗಿದ್ದರಿಂದ ಭಯಭೀತ ಗ್ರಾಮಸ್ಥರ ಹೊಡೆತಕ್ಕೆ ಕರಡಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.ಹಳಿಯಾಳ:- ಅರಣ್ಯಾಧಿಕಾರಿಗಳ ನಿಷ್ಕಾಳಜಿ ಹಾಗೂ ಬೇಜವಾಬ್ದಾರಿಯಿಂದ ಸುಮಾರು 2 ವರ್ಷ ಪ್ರಾಯದ ಕರಡಿಯೊಂದು ಗ್ರಾಮಕ್ಕೆ ನುಗ್ಗಿದ್ದರಿಂದ ಭಯಭೀತ ಗ್ರಾಮಸ್ಥರ ಹೊಡೆತಕ್ಕೆ ಕರಡಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ … [Read more...] about ಗ್ರಾಮಸ್ಥರ ದಾಳಿಗೆ ಸಾವನ್ನಪ್ಪಿರುವ ಕರಡಿ ಮರಿ